Select Your Language

Notifications

webdunia
webdunia
webdunia
Saturday, 5 April 2025
webdunia

ಮಥುರಾ ಕೃಷ್ಣ ಜನ್ಮಭೂಮಿ ಸರ್ವೇ ಹಿಂದೂಗಳಿಗೆ ಮತ್ತೆ ಜಯ

ಮಥುರಾ
ಮಥುರಾ , ಶನಿವಾರ, 16 ಡಿಸೆಂಬರ್ 2023 (19:00 IST)
ಭಗವಾನ್ ಕೃಷ್ಣನ ಜನ್ಮಸ್ಥಳ ಎಂದು ಹಿಂದೂ ಸಮಘಟನೆಗಳು ಪ್ರತಿಪಾದಿಸುತ್ತಿರುವ ಮಥುರಾದ ಶಾಹಿ ಈದ್ಗಾ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ನ್ಯಾಯಾಲಯದ ಆಯುಕ್ತರನ್ನು ನೇಮಿಸುವ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು,ಈ ಅರ್ಜಿಯ ಬಗ್ಗೆ ಲಿಖಿತ ವಾದವನ್ನು ಸುಪ್ರೀಂ ಕೋರ್ಟ್ ಕೇಳಿದಲ್ಲದೆ  ವಿವರವಾದ ವಿಚಾರಣೆಯ ಅಗತ್ಯವಿದೆ ಎಂದು ಸೂಚನೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುರಿಗಾಹಿಗಳ ಪ್ರಜ್ಞೆ ತಪ್ಪಿಸಿ ಕುರಿಗಳ ಕಳ್ಳತನ