Webdunia - Bharat's app for daily news and videos

Install App

ಯುಪಿ ಮುಖ್ಯಮಂತ್ರಿ ಯೋಗಿಯ ಸ್ವಾಗತಕ್ಕೆ ಕೇಸರಿಮಯವಾದ ಮಥುರಾ

ರಾಮಕೃಷ್ಣ ಪುರಾಣಿಕ
ಶುಕ್ರವಾರ, 23 ಫೆಬ್ರವರಿ 2018 (19:14 IST)
ಲಾಥ್ಮರ್ ಹೋಳಿ ಉತ್ಸವದಲ್ಲಿ ಭಾಗವಹಿಸಲು ಇಲ್ಲಿನ ಬರ್ಸಾನಾಕ್ಕೆ ಭೇಟಿ ನೀಡಲಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಸ್ವಾಗತಿಸಲು ಮಥುರಾದ ಕಟ್ಟಡಗಳು ಮತ್ತು ಗೋಡೆಗಳಿಗೆ ಕೇಸರಿ ಬಣ್ಣವನ್ನು ಬಳಿಯಲಾಗುತ್ತಿದೆ.
ಮುಖ್ಯಮಂತ್ರಿ ಯೋಗಿ ಅವರನ್ನು ಸ್ವಾಗತಿಸಲು ಕಾರ್ಯಕರ್ತರ ಸಹಾಯದಿಂದ ನಗರ ಪಂಚಾಯತ್ ಸ್ವಚ್ಛತೆಯಿಂದ ಹಿಡಿದು ನಗರವನ್ನು ಕೇಸರಿಮಯ ಮಾಡಲು ನಿರಂತರವಾಗಿ ಕಾರ್ಯನಿರ್ವವಹಿಸುತ್ತಿದೆ.
 
“ತಯಾರಿಯು ಭರದಿಂದ ಸಾಗಿದೆ. ನಗರ ಪಂಚಾಯತ್ ಎಲ್ಲ ಸೌಲಭ್ಯಗಳು ಲಭ್ಯವಾಗುವಂತೆ ಮಾಡಿದೆ. ನಾವು ಹೋಳಿ ಹಬ್ಬದ ಉತ್ಸವಕ್ಕಾಗಿ ಸಂಪೂರ್ಣ ನಗರವನ್ನು ಸ್ವಚ್ಛ ಮಾಡುತ್ತಿದ್ದೇವೆ,” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 
“ಪ್ರತಿ ವರ್ಷವೂ ನಾವು ಬಣ್ಣಮಯವಾದ ಹೋಳಿಯನ್ನು ಆಚರಿಸುತ್ತಿದ್ದೇವೆ. ಈ ವರ್ಷ ಕೇಸರಿಮಯವಾಗಿರಲಿದೆ. ಮುಖ್ಯಮಂತ್ರಿಯವರು ನಮ್ಮೊಂದಿಗೆ ಹಬ್ಬವನ್ನು ಆಚರಿಸಲು ನಗರಕ್ಕೆ ಆಗಮಿಸುತ್ತಿರುವುದು ನಮಗೆ ಹೆಚ್ಚು ಸಂತೋಷವನ್ನು ಉಂಟು ಮಾಡಿದೆ” ಎಂದು ಸ್ಥಳೀಯರು ಹೇಳುತ್ತಿದ್ದಾರೆ.
 
ಯೋಗಿ ಆದಿತ್ಯನಾಥ ಅವರು ಹೋಳಿ ಹಬ್ಬವನ್ನು ಆಚರಿಸಸಲು ಫೆಬ್ರುವರಿ 24 ರಂದು ಬರ್ಸಾನಾಕ್ಕೆ ಭೇಟಿ ನೀಡಲಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments