Webdunia - Bharat's app for daily news and videos

Install App

ಯುಪಿ ಮುಖ್ಯಮಂತ್ರಿ ಯೋಗಿಯ ಸ್ವಾಗತಕ್ಕೆ ಕೇಸರಿಮಯವಾದ ಮಥುರಾ

ರಾಮಕೃಷ್ಣ ಪುರಾಣಿಕ
ಶುಕ್ರವಾರ, 23 ಫೆಬ್ರವರಿ 2018 (19:14 IST)
ಲಾಥ್ಮರ್ ಹೋಳಿ ಉತ್ಸವದಲ್ಲಿ ಭಾಗವಹಿಸಲು ಇಲ್ಲಿನ ಬರ್ಸಾನಾಕ್ಕೆ ಭೇಟಿ ನೀಡಲಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಸ್ವಾಗತಿಸಲು ಮಥುರಾದ ಕಟ್ಟಡಗಳು ಮತ್ತು ಗೋಡೆಗಳಿಗೆ ಕೇಸರಿ ಬಣ್ಣವನ್ನು ಬಳಿಯಲಾಗುತ್ತಿದೆ.
ಮುಖ್ಯಮಂತ್ರಿ ಯೋಗಿ ಅವರನ್ನು ಸ್ವಾಗತಿಸಲು ಕಾರ್ಯಕರ್ತರ ಸಹಾಯದಿಂದ ನಗರ ಪಂಚಾಯತ್ ಸ್ವಚ್ಛತೆಯಿಂದ ಹಿಡಿದು ನಗರವನ್ನು ಕೇಸರಿಮಯ ಮಾಡಲು ನಿರಂತರವಾಗಿ ಕಾರ್ಯನಿರ್ವವಹಿಸುತ್ತಿದೆ.
 
“ತಯಾರಿಯು ಭರದಿಂದ ಸಾಗಿದೆ. ನಗರ ಪಂಚಾಯತ್ ಎಲ್ಲ ಸೌಲಭ್ಯಗಳು ಲಭ್ಯವಾಗುವಂತೆ ಮಾಡಿದೆ. ನಾವು ಹೋಳಿ ಹಬ್ಬದ ಉತ್ಸವಕ್ಕಾಗಿ ಸಂಪೂರ್ಣ ನಗರವನ್ನು ಸ್ವಚ್ಛ ಮಾಡುತ್ತಿದ್ದೇವೆ,” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 
“ಪ್ರತಿ ವರ್ಷವೂ ನಾವು ಬಣ್ಣಮಯವಾದ ಹೋಳಿಯನ್ನು ಆಚರಿಸುತ್ತಿದ್ದೇವೆ. ಈ ವರ್ಷ ಕೇಸರಿಮಯವಾಗಿರಲಿದೆ. ಮುಖ್ಯಮಂತ್ರಿಯವರು ನಮ್ಮೊಂದಿಗೆ ಹಬ್ಬವನ್ನು ಆಚರಿಸಲು ನಗರಕ್ಕೆ ಆಗಮಿಸುತ್ತಿರುವುದು ನಮಗೆ ಹೆಚ್ಚು ಸಂತೋಷವನ್ನು ಉಂಟು ಮಾಡಿದೆ” ಎಂದು ಸ್ಥಳೀಯರು ಹೇಳುತ್ತಿದ್ದಾರೆ.
 
ಯೋಗಿ ಆದಿತ್ಯನಾಥ ಅವರು ಹೋಳಿ ಹಬ್ಬವನ್ನು ಆಚರಿಸಸಲು ಫೆಬ್ರುವರಿ 24 ರಂದು ಬರ್ಸಾನಾಕ್ಕೆ ಭೇಟಿ ನೀಡಲಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments