Webdunia - Bharat's app for daily news and videos

Install App

ಸಂಸದ ಭಗವಂತ್ ಮಾನ್ ವಿರುದ್ಧ ಕಠಿಣ ಕ್ರಮ: ಸುಮಿತ್ರಾ ಮಹಾಜನ್

Webdunia
ಶುಕ್ರವಾರ, 22 ಜುಲೈ 2016 (14:58 IST)
ಸಂಸತ್ತಿನ ಭದ್ರತಾ ನಿಯಮಗಳನ್ನು ಉಲ್ಲಂಘಿಸಿ ವಿಡಿಯೋ ತೆಗೆದ ಆಪ್ ಪಕ್ಷದ ಸಂಸದ ಭಗವಂತ್ ಮಾನ್‌ಗೆ ಲೋಕಸಭೆಯ ಸಭಾಪತಿ ನೋಟಿಸ್ ಜಾರಿಗೊಳಿಸಿದ್ದಾರೆ. 
 
ಬಿಜೆಪಿ ಸಂಸದರಾದ ಮಹೇಶ್ ಗಿರಿ ಮತ್ತು ಕೀರ್ತಿ ಸೋಮಯ್ಯ ಸಂಸದ ಭಗವಂತ್ ಮಾನ್ ವಿರುದ್ಧ ಸಲ್ಲಿಸಿದ ಹಕ್ಕುಚ್ಯುತಿ ನೋಟಿಸ್‌ ಕೂಡಾ ಲೋಕಸಭೆಯ ಸಭಾಪತಿಗೆ ಸಲ್ಲಿಸಲಾಗಿದೆ.
 
ಸಂಸತ್ತಿನ ಭಧ್ರತೆಗೆ ಧಕ್ಕೆ ಬಂದಾಗ 13 ಭದ್ರತಾ ಸಿಬ್ಬಂದಿಗಳು ತಮ್ಮ ಪ್ರಾಣವನ್ನು ಬಲಿಕೊಟ್ಟಿದ್ದಾರೆ. ವಿಷಯ ತುಂಬಾ ಗಂಬೀರವಾಗಿದ್ದು, ನಾನು ಪರಿಶೀಲನೆ ನಡೆಸುತ್ತೇನೆ ಎಂದು ಲೋಕಸಭೆಯ ಸಭಾಪತಿ ಸುಮಿತ್ರಾ ಮಹಾಜನ್ ತಿಳಿಸಿದ್ದಾರೆ.
 
ಸಂಸತ್ತಿನಲ್ಲಿ ಉಪಸ್ಥಿತರಿದ್ದ ಭಗವಂತ್ ಮಾನ್ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಯಾವುದೇ ತಪ್ಪು ಮಾಡಿಲ್ಲ. ಒಂದು ವೇಳೆ ಸಭಾಪತಿಯವರು ಕ್ಷಮೆಯಾಚನೆಗೆ ಆದೇಶಿಸಿದಲ್ಲಿ ಖಂಡಿತ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.
 
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments