Webdunia - Bharat's app for daily news and videos

Install App

ಸಂಸದ ಭಗವಂತ್ ಮಾನ್ ವಿರುದ್ಧ ಕಠಿಣ ಕ್ರಮ: ಸುಮಿತ್ರಾ ಮಹಾಜನ್

Webdunia
ಶುಕ್ರವಾರ, 22 ಜುಲೈ 2016 (14:58 IST)
ಸಂಸತ್ತಿನ ಭದ್ರತಾ ನಿಯಮಗಳನ್ನು ಉಲ್ಲಂಘಿಸಿ ವಿಡಿಯೋ ತೆಗೆದ ಆಪ್ ಪಕ್ಷದ ಸಂಸದ ಭಗವಂತ್ ಮಾನ್‌ಗೆ ಲೋಕಸಭೆಯ ಸಭಾಪತಿ ನೋಟಿಸ್ ಜಾರಿಗೊಳಿಸಿದ್ದಾರೆ. 
 
ಬಿಜೆಪಿ ಸಂಸದರಾದ ಮಹೇಶ್ ಗಿರಿ ಮತ್ತು ಕೀರ್ತಿ ಸೋಮಯ್ಯ ಸಂಸದ ಭಗವಂತ್ ಮಾನ್ ವಿರುದ್ಧ ಸಲ್ಲಿಸಿದ ಹಕ್ಕುಚ್ಯುತಿ ನೋಟಿಸ್‌ ಕೂಡಾ ಲೋಕಸಭೆಯ ಸಭಾಪತಿಗೆ ಸಲ್ಲಿಸಲಾಗಿದೆ.
 
ಸಂಸತ್ತಿನ ಭಧ್ರತೆಗೆ ಧಕ್ಕೆ ಬಂದಾಗ 13 ಭದ್ರತಾ ಸಿಬ್ಬಂದಿಗಳು ತಮ್ಮ ಪ್ರಾಣವನ್ನು ಬಲಿಕೊಟ್ಟಿದ್ದಾರೆ. ವಿಷಯ ತುಂಬಾ ಗಂಬೀರವಾಗಿದ್ದು, ನಾನು ಪರಿಶೀಲನೆ ನಡೆಸುತ್ತೇನೆ ಎಂದು ಲೋಕಸಭೆಯ ಸಭಾಪತಿ ಸುಮಿತ್ರಾ ಮಹಾಜನ್ ತಿಳಿಸಿದ್ದಾರೆ.
 
ಸಂಸತ್ತಿನಲ್ಲಿ ಉಪಸ್ಥಿತರಿದ್ದ ಭಗವಂತ್ ಮಾನ್ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಯಾವುದೇ ತಪ್ಪು ಮಾಡಿಲ್ಲ. ಒಂದು ವೇಳೆ ಸಭಾಪತಿಯವರು ಕ್ಷಮೆಯಾಚನೆಗೆ ಆದೇಶಿಸಿದಲ್ಲಿ ಖಂಡಿತ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.
 
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments