Webdunia - Bharat's app for daily news and videos

Install App

ಮಾಯಾವತಿ ಬಳಿ ಅಕ್ರಮ ಹಣ ಸಂಗ್ರಹ: ಪ್ರಧಾನಿ ಮೋದಿ ಆರೋಪ

Webdunia
ಸೋಮವಾರ, 20 ಫೆಬ್ರವರಿ 2017 (16:26 IST)
ದೇಶದಲ್ಲಿ ಜಾರಿಗೆ ತಂದ ನೋಟು ನಿಷೇಧದ ನಂತರ ಮಾಜಿ ಮುಖ್ಯಮಂತ್ರಿ, ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಬಳಿ ಅಕ್ರಮ ಹಣ ಸಂಗ್ರಹದಲ್ಲಿ ಹೆಚ್ಚಳವಾಗಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.
 
ಕೇಂದ್ರ ಸರಕಾರ ದೇಶದಲ್ಲಿ ನೋಟು ನಿಷೇಧ ಜಾರಿಗೆ ತಂದ ನಂತರ ಪ್ರತಿಪಕ್ಷಗಳು ಕೋಲಾಹಲ ಸೃಷ್ಟಿಸಿದ್ದವು. ಆದರೆ, ಬದ್ಧ ವೈರಿಗಳಾದ ಸಮಾಜವಾದಿ ಪಕ್ಷ ಮತ್ತು ಬಹಜನ ಸಮಾಜ ಪಕ್ಷ ಒಂದಾಗಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಅಚ್ಚರಿ ತಂದಿದೆ ಎಂದು ಲೇವಡಿ ಮಾಡಿದ್ದಾರೆ.
 
ನೋಟು ನಿಷೇಧ ಜಾರಿ ಮಾಡುವ ಮುನ್ನ ಕೇಂದ್ರ ಸರಕಾರ ಸರಿಯಾದ ಯೋಜನೆ ರೂಪಿಸಬೇಕಿತ್ತು ಎಂದು ಮಾಯಾವತಿ ಹೇಳಿದ್ದಾರೆ. ಒಂದು ವೇಳೆ, ಒಂದು ವಾರ ಸಮಯಾವಕಾಶ ನೀಡಿದ್ದಲ್ಲಿ ಅಕ್ರಮ ಹಣ ಹೊಂದಿದವರು ಕಾನೂನಿನಿಂದ ತಪ್ಪಿಸಿಕೊಳ್ಳುತ್ತಿದ್ದರು ಎಂದು ತಿಳಿಸಿದ್ದಾರೆ.
 
ಕೇಂದ್ರ ಸರಕಾರ ಭ್ರಷ್ಟರನ್ನು ಕಾನೂನಿನ ಖೆಡ್ಡಾಗೆ ಕೆಡುವಲು ನೋಟು ನಿಷೇಧ ಜಾರಿಗೆ ತಂದಿದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ಪ್ರಧಾನಿ ಮೋದಿ ತಮ್ಮ ನೋಟು ನಿಷೇಧವನ್ನು ಸಮರ್ಥಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments