ರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕೆ ದ್ರೌಪದಿ ಮುರ್ಮುಗೆ ಮಾಯಾವತಿ ಬೆಂಬಲ

Webdunia
ಶನಿವಾರ, 25 ಜೂನ್ 2022 (16:45 IST)

ಜುಲೈ 18ರಂದು ನಡೆಯುವ ರಾಷ್ಟ್ರಪತಿ ಚುನಾವಣೆ ಸಂಬಂಧ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ NDA ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ಘೋಷಿಸಿದ್ದಾರೆ.

ಬುಡಕಟ್ಟು ಸಮಾಜವು ಪಕ್ಷದ ಹೋರಾಟಗಳಲ್ಲಿ ಪ್ರಮುಖ ಭಾಗವಾಗಿದೆ ಎಂಬ ವಿಚಾರವನ್ನ ಗಮನದಲ್ಲಿಟ್ಟುಕೊಂಡು ನಾವು ಮುರ್ಮುಗೆ ಬೆಂಬಲ ಘೋಷಿಸಿದ್ದೇವೆ ಎಂದು ಮಾಯಾವತಿ ತಿಳಿಸಿದ್ದಾರೆ.

ಇದು ಬಿಜೆಪಿ ಅಥವಾ ಕಾಂಗ್ರೆಸ್ ವಿರೋಧಿಸುವ ಬಗ್ಗೆಯಲ್ಲ ಬದಲಾಗಿ ಸಮರ್ಥ ಬುಡಕಟ್ಟು ಸಮುದಾಯದ ಮಹಿಳೆಯನ್ನು ದೇಶದ ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಬೇಕು ಎಂಬ ನಿಟ್ಟಿನಲ್ಲಿ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ವಿಪಕ್ಷಗಳ ಒಕ್ಕೂಟವು ರಾಷ್ಟ್ರಪತಿ ಆಯ್ಕೆ ವಿಚಾರವಾಗಿ ತಮ್ಮನ್ನು ಸಂಪರ್ಕಿಸಿಲ್ಲ ಮ್ತತು ತಮ್ಮ ಪಕ್ಷ ನಿರ್ಧಾರ ತೆಗೆದುಕೊಳ್ಳುವ ವಿಚಾರದಲ್ಲಿ ಸ್ವತಂತ್ರವಾಗಿದೆ ಎಂದು ವಿಪಕ್ಷಗಳ ಆರೋಪಕ್ಕೆ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments