Webdunia - Bharat's app for daily news and videos

Install App

ಸೋನಿಯಾ ಗಾಂಧಿಯನ್ನು ‘ವಿದೇಶಿ’ ಎಂದಿದ್ದಕ್ಕೆ ತನ್ನ ಪಕ್ಷದ ನಾಯಕನಿಗೆ ಮಾಯಾವತಿ ನೀಡಿದ ಶಿಕ್ಷೆಯೇನು ಗೊತ್ತಾ?!

Webdunia
ಬುಧವಾರ, 18 ಜುಲೈ 2018 (09:41 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಒಂದಾಗಿ ಬಿಜೆಪಿ ವಿರುದ್ಧ ಹೋರಾಡಲು ಮುಂದಾಗಿರುವ ಮಾಯಾವತಿ ತಮ್ಮ ರಾಜಕೀಯ ಸ್ನೇಹಿತೆ ಸೋನಿಯಾ ಗಾಂಧಿ ವಿರುದ್ಧ ತಪ್ಪಾಗಿ ಮಾತನಾಡಿದ್ದಕ್ಕೆ ತಮ್ಮ ಪಕ್ಷದ ನಾಯಕನಿಗೆ ತಕ್ಕ ಶಾಸ್ತಿ ಮಾಡಿದ್ದಾರೆ.

‘ರಾಹುಲ್ ಗಾಂಧಿ ತಮ್ಮ ತಂದೆಗಿಂತ ತಾಯಿ ಸೋನಿಯಾರನ್ನೇ ಹೆಚ್ಚು ಹೋಲುತ್ತಾರೆ. ಸೋನಿಯಾ ವಿದೇಶಿ. ಹಾಗಾಗಿ ರಾಹುಲ್ ಪ್ರಧಾನಿಯಾಗಲು ಸಾಧ್ಯವಿಲ್ಲ’ ಎಂದು ಮಾಯಾವತಿ ಅವರ ಬಿಎಸ್ ಪಿ ಪಕ್ಷದ ರಾಷ್ಟ್ರೀಯ ಸಂಯೋಜಕ ಜೈ ಪ್ರಕಾಶ್ ಸಿಂಗ್ ಹೇಳಿಕೆ ನೀಡಿದ್ದರು.

ಜೈ ಪ್ರಕಾಶ್ ಸಿಂಗ್ ವಿವಾದಿತ ಹೇಳಿಕೆಗೆ ಕ್ರುದ್ಧರಾಗಿರುವ ಮಾಯಾವತಿ ಅವರನ್ನು ಹುದ್ದೆಯಿಂದ ವಜಾಗೊಳಿಸಿದ್ದಾರೆ.  ಬಿಎಸ್ ಪಿ ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿ ಹೇಳಿಕೆ ನೀಡಿದ್ದಕ್ಕೆ ಈ ಶಿಕ್ಷೆ ನೀಡಲಾಗಿದೆ ಎಂದು ಮಾಯಾವತಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಜತೆಗೂಡಿ ಮೈತ್ರಿಗೆ ಮುಂದಾಗಿರುವ ಬೆನ್ನಲ್ಲೇ ತಮ್ಮ ಪಕ್ಷದ ನಾಯಕನ ಹೇಳಿಕೆ ಮಾಯಾವತಿ ಸಿಟ್ಟಿಗೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

Karnataka caste census: ಜಾತಿಗಣತಿ ವರದಿಯಿಂದ ಹೀಗಾಗಿದೆ ಸಾರ್ ಎಂದು ರಾಹುಲ್ ಗಾಂಧಿಗೆ ವರದಿ ಒಪ್ಪಿಸಲು ತಯಾರಿ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments