ಮಾಂಸ ಪ್ರಿಯರೇ ಎಚ್ಚರ!

Webdunia
ಸೋಮವಾರ, 6 ಜೂನ್ 2022 (10:35 IST)
ಚೆನ್ನೈ : ನಗರದ ವಡಪಳನಿಯಲ್ಲಿರುವ ಬಿರಿಯಾನಿ ಅಂಗಡಿಯೊಂದರ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದು, ಇನ್ಮುಂದೆ ಅಂಗಡಿಯಲ್ಲಿ ಬಿರಿಯಾನಿ ಮಾರಾಟ ಮಾಡುವುದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ.
 
ದಾಳಿ ವೇಳೆ 70 ಕೆಜಿ ಅವಧಿ ಮೀರಿದ ಮಾಂಸ ಮತ್ತು ತಯಾರಿಸಲಾದ 30 ಕೆಜಿ ಬಿರಿಯಾನಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ರೆಫ್ರಿಜರೇಟರ್ಗಳಲ್ಲಿ ಅವಧಿ ಮೀರಿದ ಮಾಂಸವನ್ನು ಸಂಗ್ರಹಿಸಲಾಗಿದ್ದು, ಜೊತೆಗೆ ರೆಫ್ರಿಜರೇಟರ್ ತಾಪಮಾನವನ್ನು ಸರಿಯಾಗಿ ಅಳವಡಿಸಿಲ್ಲ ಎಂದು ತಿಳಿಸಿದ್ದಾರೆ.

ಇದೀಗ ಅಂಗಡಿ ಮಾಲೀಕನಿಗೆ 5,000ರೂ ದಂಡ ವಿಧಿಸಿದ್ದು, ಟೆಸ್ಟಿಂಗ್ ಮತ್ತು ಕ್ಯಾಲಿಬ್ರೇಶನ್ ಲ್ಯಾಬೊರೇಟರೀಸ್ (ಎನ್ಎಬಿಎಲ್) ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ ಕೋಲ್ಡ್ ಚೈನ್ ಮ್ಯಾನೇಜ್ಮೆಂಟ್ನಲ್ಲಿ ಪ್ರಮಾಣಪತ್ರವನ್ನು ಪಡೆಯುವಂತೆ ಅಂಗಡಿ ಮಾಲೀಕನಿಗೆ ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಬಕ್ರೀದ್ ದಿನವೇ ಸಿದ್ದರಾಮಯ್ಯ ಸಿಎಂ ಸ್ಥಾನ ಬಲಿದಾನ

ಮುಂದಿನ ಸುದ್ದಿ
Show comments