Webdunia - Bharat's app for daily news and videos

Install App

ಮಾಂಸ ಪ್ರಿಯರೇ ಎಚ್ಚರ!

Webdunia
ಸೋಮವಾರ, 6 ಜೂನ್ 2022 (10:35 IST)
ಚೆನ್ನೈ : ನಗರದ ವಡಪಳನಿಯಲ್ಲಿರುವ ಬಿರಿಯಾನಿ ಅಂಗಡಿಯೊಂದರ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದು, ಇನ್ಮುಂದೆ ಅಂಗಡಿಯಲ್ಲಿ ಬಿರಿಯಾನಿ ಮಾರಾಟ ಮಾಡುವುದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ.
 
ದಾಳಿ ವೇಳೆ 70 ಕೆಜಿ ಅವಧಿ ಮೀರಿದ ಮಾಂಸ ಮತ್ತು ತಯಾರಿಸಲಾದ 30 ಕೆಜಿ ಬಿರಿಯಾನಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ರೆಫ್ರಿಜರೇಟರ್ಗಳಲ್ಲಿ ಅವಧಿ ಮೀರಿದ ಮಾಂಸವನ್ನು ಸಂಗ್ರಹಿಸಲಾಗಿದ್ದು, ಜೊತೆಗೆ ರೆಫ್ರಿಜರೇಟರ್ ತಾಪಮಾನವನ್ನು ಸರಿಯಾಗಿ ಅಳವಡಿಸಿಲ್ಲ ಎಂದು ತಿಳಿಸಿದ್ದಾರೆ.

ಇದೀಗ ಅಂಗಡಿ ಮಾಲೀಕನಿಗೆ 5,000ರೂ ದಂಡ ವಿಧಿಸಿದ್ದು, ಟೆಸ್ಟಿಂಗ್ ಮತ್ತು ಕ್ಯಾಲಿಬ್ರೇಶನ್ ಲ್ಯಾಬೊರೇಟರೀಸ್ (ಎನ್ಎಬಿಎಲ್) ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ ಕೋಲ್ಡ್ ಚೈನ್ ಮ್ಯಾನೇಜ್ಮೆಂಟ್ನಲ್ಲಿ ಪ್ರಮಾಣಪತ್ರವನ್ನು ಪಡೆಯುವಂತೆ ಅಂಗಡಿ ಮಾಲೀಕನಿಗೆ ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಕಾಶೀ ವಿಶ್ವನಾಥನ ಸನ್ನಿಧಿಯಲ್ಲಿ ಕರ್ನಾಟಕದ ಮಹಿಳೆಗೆ ಮೋಸ ಮಾಡಿದ ನಕಲಿ ಪೂಜಾರಿ: ಪೊಲೀಸರು ಸ್ಥಳದಲ್ಲೇ ಮಾಡಿದ್ದೇನು Video

ಮೋದಿಯವರು ಜೆನ್ ಜಿ ಕ್ಷಮೆ ಕೇಳೋದಾ, ಅರೆಕ್ಷಣ ನಾನೇ ಕೆನ್ನೆ ಬಡ್ಕೊಂಡೆ: ಅನಂತನಾಗ್ ಹೇಳಿಕೆ ವೈರಲ್ Video

ಮುಂದಿನ ಸುದ್ದಿ
Show comments