Webdunia - Bharat's app for daily news and videos

Install App

ಮಾಂಸ ಪ್ರಿಯರೇ ಎಚ್ಚರ!

Webdunia
ಸೋಮವಾರ, 6 ಜೂನ್ 2022 (10:35 IST)
ಚೆನ್ನೈ : ನಗರದ ವಡಪಳನಿಯಲ್ಲಿರುವ ಬಿರಿಯಾನಿ ಅಂಗಡಿಯೊಂದರ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದು, ಇನ್ಮುಂದೆ ಅಂಗಡಿಯಲ್ಲಿ ಬಿರಿಯಾನಿ ಮಾರಾಟ ಮಾಡುವುದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ.
 
ದಾಳಿ ವೇಳೆ 70 ಕೆಜಿ ಅವಧಿ ಮೀರಿದ ಮಾಂಸ ಮತ್ತು ತಯಾರಿಸಲಾದ 30 ಕೆಜಿ ಬಿರಿಯಾನಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ರೆಫ್ರಿಜರೇಟರ್ಗಳಲ್ಲಿ ಅವಧಿ ಮೀರಿದ ಮಾಂಸವನ್ನು ಸಂಗ್ರಹಿಸಲಾಗಿದ್ದು, ಜೊತೆಗೆ ರೆಫ್ರಿಜರೇಟರ್ ತಾಪಮಾನವನ್ನು ಸರಿಯಾಗಿ ಅಳವಡಿಸಿಲ್ಲ ಎಂದು ತಿಳಿಸಿದ್ದಾರೆ.

ಇದೀಗ ಅಂಗಡಿ ಮಾಲೀಕನಿಗೆ 5,000ರೂ ದಂಡ ವಿಧಿಸಿದ್ದು, ಟೆಸ್ಟಿಂಗ್ ಮತ್ತು ಕ್ಯಾಲಿಬ್ರೇಶನ್ ಲ್ಯಾಬೊರೇಟರೀಸ್ (ಎನ್ಎಬಿಎಲ್) ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ ಕೋಲ್ಡ್ ಚೈನ್ ಮ್ಯಾನೇಜ್ಮೆಂಟ್ನಲ್ಲಿ ಪ್ರಮಾಣಪತ್ರವನ್ನು ಪಡೆಯುವಂತೆ ಅಂಗಡಿ ಮಾಲೀಕನಿಗೆ ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments