Webdunia - Bharat's app for daily news and videos

Install App

ಮಕ್ಕಾ ಮಸೀದಿ ಸ್ಪೋಟ ಪ್ರಕರಣಕದಲ್ಲಿ ಮರುತನಿಖೆ ನಡೆಸುವಂತೆ ಕೇಂದ್ರಕ್ಕೆ ಆಗ್ರಹಿಸುವಂತೆ ತಿಳಿಸಿದ್ದೇನೆ- ಅಸಾದುದ್ದೀನ್ ಒವೈಸಿ

Webdunia
ಶುಕ್ರವಾರ, 20 ಏಪ್ರಿಲ್ 2018 (16:41 IST)
ಹೈದರಾಬಾದ್ : ಮಕ್ಕಾ ಮಸೀದಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿರುವ ಹಿನ್ನಲೆಯಲ್ಲಿ ಇದೀಗ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಈ ಪ್ರಕರಣವನ್ನು ಮರುವಿಚಾರಣೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.


ನ್ಯಾಯಾಲಯದ ತೀರ್ಪಿನಿಂದ ಅಸಾಮಾಧಾನಗೊಂಡಿರುವ ಅಸಾದುದ್ದೀನ್ ಒವೈಸಿ ಈ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಉವೈಸಿ, ‘ಈ ಕುರಿತು ತಾನು ಆಂಧ್ರಪ್ರದೇಶ ಮತ್ತು ತೆಲಂಗಾಣದ ರಾಜ್ಯಪಾಲ ಇ.ಎಸ್.ಎಲ್ ನರಸಿಂಹನ್ ಅವರನ್ನು ಭೇಟಿಯಾಗಿ ಪ್ರಕರಣದ ವಾಸ್ತವಾಂಶಗಳನ್ನು ತಿಳಿಸುತ್ತೇನೆ. ಕ್ರಿಮಿನಲ್ ಕೋಟ್ ಪ್ರೊಸಿಜರ್ ಅಡಿಯಲ್ಲಿ ಪ್ರಕರಣದ ಮರುತನಿಖೆಯನ್ನು ನಡೆಸಬಹುದಾಗಿದೆ. ನಾನು ಈಗಾಗಲೇ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ಹಾಗೂ ಉಪಮುಖ್ಯಮಂತ್ರಿ ಜೊತೆ ಮಾತನಾಡಿ ಈ ಪ್ರಕರಣದಲ್ಲಿ ಮರುತನಿಖೆ ನಡೆಸುವಂತೆ ಕೇಂದ್ರಕ್ಕೆ ಆಗ್ರಹಿಸುವಂತೆ ತಿಳಿಸಿದ್ದೇನೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments