Webdunia - Bharat's app for daily news and videos

Install App

ಸರ್ಕಾರವನ್ನು ಟೀಕಿಸಿದ ಮಾತ್ರಕ್ಕೆ ಮಾಧ್ಯಮ ನಿಯಂತ್ರಿಸಲು ಸಾಧ್ಯವಿಲ್ಲ: ಸುಪ್ರೀಂ

Webdunia
ಶುಕ್ರವಾರ, 7 ಏಪ್ರಿಲ್ 2023 (14:48 IST)
ನವದೆಹಲಿ : ಸರ್ಕಾರವನ್ನು ಟೀಕಿಸಿದ ಮಾತ್ರಕ್ಕೆ ಮಾಧ್ಯಮವನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಮಲಯಾಳಂ ಸುದ್ದಿ ವಾಹಿನಿಯ ಮೇಲಿನ ಕೇಂದ್ರದ ನಿರ್ಬಂಧಗಳನ್ನು ತೆಗೆದುಹಾಕಿದೆ.
 
ಸರ್ಕಾರದ ನೀತಿ, ಕಾರ್ಯಗಳ ವಿಚಾರವಾಗಿ ಮೀಡಿಯಾ ಒನ್ ಸುದ್ದಿ ವಾಹಿನಿ ಮಾಡಿರುವ ಟೀಕೆಗಳನ್ನು ರಾಷ್ಟ್ರವಿರೋಧಿ ಎಂದು ಅರ್ಥೈಸಲಾಗುವುದಿಲ್ಲ. ಉತ್ತಮ ಪ್ರಜಾಪ್ರಭುತ್ವಕ್ಕೆ ಸ್ವತಂತ್ರ ಪತ್ರಿಕಾ ವ್ಯವಸ್ಥೆ ಅಗತ್ಯ ಎಂದು ನ್ಯಾಯಾಲಯ ತಿಳಿಸಿದೆ.

ಭದ್ರತಾ ಅನುಮತಿಯ ಕೊರತೆಯಿಂದಾಗಿ ಚಾನೆಲ್ನ ಪ್ರಸಾರ ಪರವಾನಗಿಯನ್ನು ನವೀಕರಿಸಲು ನಿರಾಕರಿಸಿದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ರಾಷ್ಟ್ರೀಯ ಭದ್ರತಾ ಹಕ್ಕುಗಳನ್ನು ಗಾಳಿಗೆ ತೂರಿದ್ದಕ್ಕಾಗಿ ಗೃಹ ಸಚಿವಾಲಯವನ್ನು ಸುಪ್ರೀಂ ತರಾಟೆಗೆ ತೆಗೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments