Webdunia - Bharat's app for daily news and videos

Install App

ಮಾಧ್ಯಮಗಳು ರಾಜನ್‌ರನ್ನು ದೇವದೂತನಂತೆ, ನನ್ನನ್ನು ಭೂತದಂತೆ ಬಿಂಬಿಸುತ್ತಿವೆ: ಸ್ವಾಮಿ

Webdunia
ಸೋಮವಾರ, 8 ಆಗಸ್ಟ್ 2016 (15:39 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಆರ್‌ಬಿಐ ಗವರ್ನರ್ ರಘುರಾಮ್ ರಾಜನ್ ವಿರುದ್ಧದ ಟೀಕೆಗಳನ್ನು ತಳ್ಳಿಹಾಕಿದ್ದರೂ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ರಾಜನ್ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ. 
 
ಆರ್ಥಿಕ ಪರಿಷ್ಕರಣ ನೀತಿ ಕುರಿತಂತೆ ಆರ್‌ಬಿಐ ಗವರ್ನರ್ ರಘುರಾಮ್ ರಾಜನ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಬಿಜೆಪಿ ಮುಖಂಡ ಸುಬ್ರಮಣ್ಯಂ ಸ್ವಾಮಿ, ಮಾಧ್ಯಮಗಳು ರಾಜನ್‌ರನ್ನು ದೇವದೂತರಂತೆ ನನ್ನನ್ನು ಭೂತದಂತೆ ಬಿಂಬಿಸುತ್ತಿವೆ ಎಂದು ಕಿಡಿಕಾರಿದ್ದಾರೆ. 
 
ವಿದೇಶಿ ಶಕ್ತಿಗಳಿಂದ ಪ್ರೇರಿತವಾದ ಮಾಧ್ಯಮಗಳು ರಾಜನ್ ಹುದ್ದೆಯಿಂದ ನಿರ್ಗಮಿಸಿದಲ್ಲಿ ಶೇರುಪೇಟೆ ಕುಸಿದುಹೋಗುತ್ತದೆ ಎನ್ನುವ ಅನುಮನ ವ್ಯಕ್ತಪಡಿಸುತ್ತಿವೆ. ಆದರೆ, ವಾಸ್ತವವಾಗಿ ರಾಜನ್ ನಿರ್ಗಮಿಸಿದಲ್ಲಿ ಶೇರುಪೇಟೆ ಚೇತರಿಕೆ ಕಾಣುತ್ತದೆ ಎಂದು ತಿರುಗೇಟು ನೀಡಿದ್ದಾರೆ.
 
ಆರ್‌‍ಬಿಐ ಗವರ್ನರ್ ರಘುರಾಮ್ ರಾಜನ್ ಬಡ್ಡಿ ದರಗಳನ್ನು ಹೆಟ್ಟಿಸುವ ಮೂಲಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಬ್ಯಾಂಕ್‌ನಿಂದ ಸಾಲ ಪಡೆಯುವುದನ್ನು ಅಸಾಧ್ಯವಾಗಿಸಿವೆ
 
ವಿರಾಟ್ ಹಿಂದೂಸ್ತಾನ್ ಸಂಗಮ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತುರ್ತುಪರಿಸ್ಥಿತಿ ಸಂದರ್ಭದಲ್ಲಿ ತಮ್ಮ ರಾಜಕೀಯ ಜೀವನವನ್ನು ಮರುನೆನೆಪಿಸಿಕೊಂಡರು.
 
ಕಳೆದ ಜೂನ್ 27 ರಂದು ಪ್ರಧಾನಮಂತ್ರಿ ಮೋದಿ, ಆರ್‌ಬಿಐ ಗವರ್ನರ್ ರಾಜನ್ ಮತ್ತು ಕೆಲ ಹಿರಿಯ ವಿತ್ತ ಸಚಿವಾಲಯದ ಉನ್ನತ ಅಧಿಕಾರಿಗಳ ವಿರುದ್ಧ ಸ್ವಾಮಿ ಮಾಡಿದ ಆರೋಪಗಳನ್ನು ತಳ್ಳಿಹಾಕಿದ್ದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments