Webdunia - Bharat's app for daily news and videos

Install App

ಬದುಕಿರುವ ಬಾಲಿವುಡ್ ನಟನಿಗೆ ಶ್ರದ್ದಾಂಜಲಿ ಸಲ್ಲಿಸಿದ ಶಾಸಕರು!

Webdunia
ಸೋಮವಾರ, 10 ಏಪ್ರಿಲ್ 2017 (08:00 IST)
ಮೇಘಾಲಯ: ಸಾಮಾನ್ಯವಾಗಿ ಮೃತಪಟ್ಟ ವ್ಯಕ್ತಿಯ ಗೌರವಾರ್ಥ ಶ್ರದ್ಧಾಂಜಲಿ ಸಲ್ಲಿಸುವುದು ಸಾಮಾನ್ಯ. ಆದರೆ ಮೇಘಾಲಯದ ಶಾಸಕರು ಬದುಕಿರುವ ಬಾಲಿವುಡ್ ನಟನಿಗೆ ಮೌನ ಪ್ರಾರ್ಥನೆ ಮಾಡಿ ಎಡವಟ್ಟು ಮಾಡಿಕೊಂಡಿದ್ದಾರೆ.

 

ಇತ್ತೀಚೆಗೆ ಕ್ಯಾನ್ಸರ್ ಗೆ ತುತ್ತಾಗಿ ಆಸ್ಪತ್ರೆ ಸೇರಿದ್ದ ನಟ ವಿನೋದ್ ಖನ್ನಾ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಬಂದಿದೆ. ಆದರೆ ಇದರ ನಡುವೆ ಯಾರೋ ಅವರ ಸಾವಿನ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದರು.

 
ಇದನ್ನೇ ನಂಬಿದ ಮೇಘಾಲಯ ಬಿಜೆಪಿ ಸದಸ್ಯರು, ಲೋಕಸಭಾ ಸದಸ್ಯರೂ ಸೇರಿದಂತೆ ಎಲ್ಲರೂ, ಎರಡು ನಿಮಿಷ ಮೌನ ಪ್ರಾರ್ಥನೆ ನಡೆಸಿಯೇ ಬಿಟ್ಟರು. ಆದರೆ ನಂತರ ಹೇಗೋ ಇದೆಲ್ಲಾ ಸುಳ್ಳು ಸುದ್ದಿ ಎಂದು ಗೊತ್ತಾದ ಮೇಲೆ ಕ್ಷಮೆ ಕೋರಿದ್ದಾರೆ. ಅಲ್ಲದೆ ನಮ್ಮಿಂದ ತಪ್ಪಾಗಿದೆ. ವಿನೋದ್ ಖನ್ನಾ ಇನ್ನೂ ಹಲವು ವರ್ಷ ಆರೋಗ್ಯವಾಗಿರಲಿ ಎಂದು ಹಾರೈಸಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments