Webdunia - Bharat's app for daily news and videos

Install App

ಮೇಘಾಲಯು ಹನಿಮೂನ್ ಪ್ರಕರಣ: ಓಡಾಟದ ವೇಳೆ ಗುರುತು ಸಿಗಬಾರದೆಂದು ಸೋನಮ್ ಮಾಡಿದ್ಲು ಖತರ್ನಾಕ್ ಪ್ಲಾನ್‌

Sampriya
ಶುಕ್ರವಾರ, 20 ಜೂನ್ 2025 (15:48 IST)
ಇಂಧೋರ್‌: ದೇಶವನ್ನೇ ಬೆಚ್ಚಿಬೀಳಿಸಿದ ಮೇಘಾಲಯ ಹನಿಮೂನ್‌ ಪ್ರಕರಣದಲ್ಲಿ ಪತಿಯನ್ನು ಕೊಲ್ಲಲು ಪ್ರಿಯಕರನ ಜತೆ ಸೇರಿ ಪತ್ನಿ ಮಾಡಿದ ಭಯಾನಕ ಪ್ಲ್ಯಾನ್ ಇದೀಗ ಒಂದೊಂದೇ ಬಹಿರಂಗವಾಗುತ್ತಿದೆ. 

ಉದ್ಯಮಿ ರಾಜಾ ರಘುವಂಶಿ ಹತ್ಯೆ ಪ್ರಕರಣದಲ್ಲಿ ಕ್ಯಾಬ್‌ ಚಾಲಕನನ್ನು ವಿಚಾರಣೆಗೆ ಒಳಪಡಿಸಲಾಗಿದೆ. 

ತನ್ನ ಪತಿ ರಾಜಾ ರಘುವಂಶಿಯ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸೋನಂ ರಘುವಂಶಿ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದಾಗ ಬುರ್ಖಾ ವೇಷ ಧರಿಸಿರುವುದಾಗಿ ಕ್ಯಾಬ್ ಚಾಲಕ ವಿಚಾರಣೆ ವೇಳೆ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಳೆದ ತಿಂಗಳು ಮಧುಚಂದ್ರದ ವೇಳೆ ಮೇಘಾಲಯದಲ್ಲಿ ಆಕೆಯ ಪತಿಯನ್ನು ಹತ್ಯೆಗೈದ ನಂತರ ಸೋನಮ್ ಯುಪಿಯ ಗಾಜಿಪುರದಲ್ಲಿ ಪತ್ತೆಯಾಗಿದ್ದಳು. 
ಸೋನಂ ಪ್ರಸ್ತುತ ಶಿಲ್ಲಾಂಗ್ ಪೊಲೀಸರ ವಶದಲ್ಲಿದ್ದು, ಸಹ ಆರೋಪಿ ರಾಜ್ ಕುಶ್ವಾಹಾ ಜೊತೆಗೆ ಆಕೆಯ ಪ್ರಿಯಕರನ ಪೊಲೀಸ್ ರಿಮಾಂಡ್ ಅನ್ನು ಗುರುವಾರ ಎರಡು ದಿನಗಳವರೆಗೆ ವಿಸ್ತರಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments