ಹಣದ ವಿಚಾರಕ್ಕೆ ಅಪ್ರಾಪ್ತನಿಗೆ ಬೂಟು ನೆಕ್ಕಲು ಹೇಳಿದವರು ಅರೆಸ್ಟ್

Webdunia
ಸೋಮವಾರ, 15 ಮಾರ್ಚ್ 2021 (06:41 IST)
ಜಬಲ್ಪುರ : ಹಣದ ವಿಚಾರಕ್ಕೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ನಿರ್ದಯವಾಗಿ ಥಳಿಸಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಸಂತ್ರಸ್ತ ಹಾಗೂ ಆರೋಪಿಗಳ ನಡುವೆ 2000 ರೂ.ಗಳ ವಿಚಾರಕ್ಕೆ ಜಗಳ ಏರ್ಪಟ್ಟಿದೆ. ಆರೋಪಿಗಳು ಸಂತ್ರಸ್ತನನ್ನು ಹೊಲಕ್ಕೆ ಕರೆದೊಯ್ದು, ನಿಷ್ಕರುಣೆಯಿಂದ ಹೊಡೆದು ಅವರ ಬೂಟುಗಳನ್ನು ನೆಕ್ಕುವಂತೆ ಹಾಗೂ ಸಿಗರೇಟು ಸೇದುವಂತೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಸಂತ್ರಸ್ತ ಮನೆಯವರಿಗೆ ವಿಚಾರ ತಿಳಿಸಿದ್ದಾನೆ. ಹಾಗೇ ಆತನಿಗೆ ಥಳಿಸಿದ ವಿಡಿಯೋ ಸೊಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಹಿನ್ನಲೆಯಲ್ಲಿ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ರಾಜ್ಯದ ಈ ಜಿಲ್ಲೆ ಬಿಟ್ಟು ಬೇರೆಲ್ಲ ಕಡೆ ಮಳೆ

ಕ್ರಿಮಿನಲ್ ವಂಚನೆ ಆರೋಪ: ಗೌತಮ್ ಅದಾನಿಗೆ ಯುಎಸ್‌ ನ್ಯಾಯಾಲಯದಿಂದ ಸಿಕ್ತು ಬಿಗ್ ರಿಲೀಫ್

ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿಯರಬ್ಬರ ದುರ್ಮರಣ

ಕಾನೂನು ವಿದ್ಯಾರ್ಥಿನಿ ಮೇಲಿನ ರೇಪ್ ಕೇಸ್‌ನಲ್ಲಿ ಜೈಲು ಸೇರಿದ್ದ ಆರೋಪಿಗೆ ಅದ್ಧೂರಿ ವೆಲ್‌ಕಮ್

ಮಹಿಳೆ, ಮರ್ತಾಂಡ ಆನೆ ಸಾವಿಗೆ ಕಾರಣನಾದ ಕಂಜನ್ ಆನೆಗೆ ದಸರಾಗೆ ಪಾಲ್ಗೊಳ್ಳುವಂತಿಲ್ಲ

ಮುಂದಿನ ಸುದ್ದಿ
Show comments