ಸಹೋದರಿಯ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಯುವಕನಿಗೆ ಆಗಿದ್ದೇನು ಗೊತ್ತಾ?

Webdunia
ಭಾನುವಾರ, 28 ಮಾರ್ಚ್ 2021 (07:09 IST)
ಅಲಿಗರ್ : ಉತ್ತರ ಪ್ರದೇಶದ ಅಲಿಗರ್ ಜಿಲ್ಲೆಯಲ್ಲಿ ಐಟಿಐ ವಿದ್ಯಾರ್ಥಿಯೊಬ್ಬ ತನ್ನ ಸಹೋದರಿಯ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೊಲೆಯಾಗಿದ್ದಾನೆ.

ಸಹೋದರಿ ಯುವಕನನೊಂದಿಗೆ ಸಂಬಂಧ ಹೊಂದಿದ್ದಳು. ಈ ವಿಚಾರ ತಿಳಿದುಕೊಂಡ ಸಂತ್ರಸ್ತ ಯುವಕನಿಗೆ ತನ್ನ ಸಹೋದರಿಯಿಂದ ದೂರವಿರಲು ಹೇಳಿದ್ದಾನೆ. ಇದರಿಂದ ಕೋಪಗೊಂಡ ಯುವಕ ತನ್ನ ಗೆಳೆಯರಿಬ್ಬರ ಜೊತೆ ಸೇರಿ ಸಂತ್ರಸ್ತನನ್ನು ಅಪಹರಿಸಿ ಕತ್ತು ಹಿಸುಕಿ ಕೊಲೆ ಮಾಡಿ ಶವವನ್ನು  ಹೂತು ಹಾಕಿದ್ದಾರೆ. ಅಷ್ಟೇ ಅಲ್ಲದೇ ಅವರ ಕುಟುಂಬದ ಬಳಿ ಮಗನನ್ನು ಅಪಹರಿಸಿದ್ದು, 20ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಪ್ರಕರಣದ ತನಿಖೆ ನಡೆಸಿದಾಗ ಸತ್ಯಾಂಶ ತಿಳಿದುಬಂದಿದೆ. ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮೋಹನ್ ಲಾಲ್ ಬಳಿಯಿದ್ದ ಆನೆ ದಂತ ಪ್ರಕರಣ: ನಟನಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments