Webdunia - Bharat's app for daily news and videos

Install App

ತಂಬಾಕು ನೀಡಲು ಬಂದ ಹುಡುಗಿಯನ್ನು ಕಸದ ರಾಶಿಯ ಮಧ್ಯೆ ಹುರಿದು ಮುಕ್ಕಿದ ಕಾಮಿ

Webdunia
ಮಂಗಳವಾರ, 23 ಮಾರ್ಚ್ 2021 (06:59 IST)
ಭೋಪಾಲ್ : ಹುಡುಗಿಯನ್ನು ಮೇಲೆ ಆಕೆಯ ತಂದೆ ವಯಸ್ಸಿನ ವ್ಯಕ್ತಿಯೊಬ್ಬ ಕಸದ ರಾಶಿ ಮಧ್ಯೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಭೋಪಾಲ್ ಅಯೋಧ್ಯೆ ನಗರದಲ್ಲಿ ನಡೆದಿದೆ.

ಸಂತ್ರಸ್ತೆ ತನ್ನ ಮನೆಯ ಬಳಿ ಇದ್ದಾಗ ವ್ಯಕ್ತಿಯೊಬ್ಬ ಸಂತ್ರಸ್ತೆಗೆ 100ರೂ. ನೀಡಿ ತಂಬಾಕು ತರುವಂತೆ ಹೇಳಿದ್ದಾನೆ. ಬಳಿಕ ಸಂತ್ರಸ್ತೆಗೆ ಅದನ್ನು ಕಸದ ರಾಶಿಯ ಬಳಿ ನಿಂತಿದ್ದ ಆರೋಪಿಗೆ ನೀಡುವಂತೆ ಹೇಳಿದ್ದಾನೆ. ಆಕೆ ಅಲ್ಲಿಗೆ ಹೋದಾಗ ಆತ ಆಕೆಯನ್ನು ಎಳೆದುಕೊಂಡು ಇಂತಹ ನೀಚ ಕೃತ್ಯ ಎಸಗಿದ್ದಾನೆ.  ಹಾಗೇ ಸಂತ್ರಸ್ತೆಗೆ 5ರೂ. ನೀಡಿ ಯಾರಿಗೂ ಹೇಳದಂತೆ ತಿಳಿಸಿದ್ದಾನೆ.

ಆದರೆ ಸಂತ್ರಸ್ತೆ ಈ ವಿಚಾರವನ್ನು ಮನೆಯವರಿಗೆ ತಿಳಿಸಿದ ಹಿನ್ನಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಮದ್ಯದ ಅಂಗಡಿಯಲ್ಲಿ ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ