Webdunia - Bharat's app for daily news and videos

Install App

ತಂಬಾಕು ನೀಡಲು ಬಂದ ಹುಡುಗಿಯನ್ನು ಕಸದ ರಾಶಿಯ ಮಧ್ಯೆ ಹುರಿದು ಮುಕ್ಕಿದ ಕಾಮಿ

Webdunia
ಮಂಗಳವಾರ, 23 ಮಾರ್ಚ್ 2021 (06:59 IST)
ಭೋಪಾಲ್ : ಹುಡುಗಿಯನ್ನು ಮೇಲೆ ಆಕೆಯ ತಂದೆ ವಯಸ್ಸಿನ ವ್ಯಕ್ತಿಯೊಬ್ಬ ಕಸದ ರಾಶಿ ಮಧ್ಯೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಭೋಪಾಲ್ ಅಯೋಧ್ಯೆ ನಗರದಲ್ಲಿ ನಡೆದಿದೆ.

ಸಂತ್ರಸ್ತೆ ತನ್ನ ಮನೆಯ ಬಳಿ ಇದ್ದಾಗ ವ್ಯಕ್ತಿಯೊಬ್ಬ ಸಂತ್ರಸ್ತೆಗೆ 100ರೂ. ನೀಡಿ ತಂಬಾಕು ತರುವಂತೆ ಹೇಳಿದ್ದಾನೆ. ಬಳಿಕ ಸಂತ್ರಸ್ತೆಗೆ ಅದನ್ನು ಕಸದ ರಾಶಿಯ ಬಳಿ ನಿಂತಿದ್ದ ಆರೋಪಿಗೆ ನೀಡುವಂತೆ ಹೇಳಿದ್ದಾನೆ. ಆಕೆ ಅಲ್ಲಿಗೆ ಹೋದಾಗ ಆತ ಆಕೆಯನ್ನು ಎಳೆದುಕೊಂಡು ಇಂತಹ ನೀಚ ಕೃತ್ಯ ಎಸಗಿದ್ದಾನೆ.  ಹಾಗೇ ಸಂತ್ರಸ್ತೆಗೆ 5ರೂ. ನೀಡಿ ಯಾರಿಗೂ ಹೇಳದಂತೆ ತಿಳಿಸಿದ್ದಾನೆ.

ಆದರೆ ಸಂತ್ರಸ್ತೆ ಈ ವಿಚಾರವನ್ನು ಮನೆಯವರಿಗೆ ತಿಳಿಸಿದ ಹಿನ್ನಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಮದ್ಯದ ಅಂಗಡಿಯಲ್ಲಿ ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಮುಂದಿನ ಸುದ್ದಿ