Webdunia - Bharat's app for daily news and videos

Install App

ಹುಡುಗಿಯ ಮೇಲೆ ಮಾನಭಂಗ ಎಸಗಿ ಕೊಂದ ವಿವಾಹಿತ

Webdunia
ಸೋಮವಾರ, 29 ಮಾರ್ಚ್ 2021 (07:28 IST)
ಜೈಪುರ : ಅಪ್ರಾಪ್ತ ಹುಡುಗಿಯನ್ನು ಮೂರು ಮಕ್ಕಳ ತಂದೆಯೊಬ್ಬ ಅಪಹರಿಸಿ ಮಾನಭಂಗ ಎಸಗಿದ ಘಟನೆ  ರಾಜಸ್ಥಾನದ ಭರತ್ ಪುರ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿ ಬಾಲಕಿಯನ್ನು ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಹೋದಾಗ ಅಪಹರಿಸಿ ಮಾನಭಂಗ ಎಸಗಿ ಬಳಿಕ ಕತ್ತು ಹಿಸುಕಿ ಕೊಂದು ಬಾವಿಗೆ ಎಸೆದಿದ್ದಾನೆ. ಇತ್ತ ಬಾಲಕಿ ಮನೆಯವರು ಬಾಲಕಿ ಕಾಣೆಯಾದ ಕುರಿತು ದೂರು ದಾಖಲಿಸಿದ್ದಾರೆ.

ಆದರೆ ಸ್ಥಳೀಯರು ಬಾವಿಯಲ್ಲಿ ಬಾಲಕಿಯ ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ವಶಪಡಿಸಿಕೊಂಡು ತನಿಖೆ ನಡೆಸಿದಾಗ ಆರೋಪಿ ಸಿಕ್ಕಿಹಾಕಿಕೊಂಡಿದ್ದಾನೆ. ಬಳಿಕ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments