ಅಪ್ರಾಪ್ತೆಯನ್ನು ಅಪಹರಿಸಿ ಮಾನಭಂಗ; ವಿಷ ಸೇವಿಸಿ ಆತ್ಮಹತ್ಯೆ ಗೆ ಶರಣಾದ ಸಂತ್ರಸ್ತೆ

Webdunia
ಬುಧವಾರ, 31 ಮಾರ್ಚ್ 2021 (07:17 IST)
ಹೋಶಿಯಾರ್ ಪುರ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಮಾನಭಂಗ ಎಸಗಿದ್ದು, ಇದನ್ನು ಸಹಿಸಲಾಗದೆ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಂಜಾಬ್ ನ ಹೋಶಿಯಾರ್ ಪುರದಲ್ಲಿ ನಡೆದಿದೆ.

ಈ ಬಗ್ಗೆ ಸಂತ್ರಸ್ತೆಯ ಗ್ರಾಮದ ಇಬ್ಬರು ಪುರುಷರ ಮೇಲೆ ಪ್ರಕರಣ ದಾಖಲಾಗಿದೆ. ಆದರೆ ಆರೋಪಿಗಳನ್ನು ಬಂಧಿಸದ ಕಾರಣ ಬಾಲಕಿಯ ಶವವನ್ನು ದಹನ ಮಾಡದೆ ಆಕೆಯ ಕುಟುಂಬಸ್ಥರು ಪ್ರತಿಭಟನೆ ಮಾಡಿದ್ದಾರೆ.

ಬಳಿಕ ಪೊಲೀಸರ ಭರವಸೆ ಮೇರೆಗಗೆ ಅಂತಿಮ ವಿಧಿಗಳನ್ನು ನೇರವೇರಿಸಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ತೀವ್ರ ತನಿಖೆ ಪ್ರಾರಂಭಿಸಿದ್ದಾರೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನೆರೆಹೊರೆಯವರಿಗೆ ಈಗ್ಲೇ ಮೆಣಶಿನಕಾಯಿ ಇಟ್ಟಂಗೆ ಆಗಿರ್ಬೇಕು: ಪ್ರಿಯಾಂಕ್ ಖರ್ಗೆಗೆ ನಾರಾ ಲೋಕೇಶ್ ಟಾಂಗ್

ಶಾಲೆಗಳಲ್ಲಿ ಸಂಘಟನೆಗಳ ಚಟುವಟಿಕೆ ಇರಬಾರದು ಎಂದು ಹೇಳಿದ್ದೇ ಬಿಜೆಪಿಯವರು: ಪ್ರಿಯಾಂಕ್ ಖರ್ಗೆ ಬಾಂಬ್

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

ಮುಂದಿನ ಸುದ್ದಿ
Show comments