Webdunia - Bharat's app for daily news and videos

Install App

ಅಪ್ರಾಪ್ತೆಯನ್ನು ಅಪಹರಿಸಿ ಮಾನಭಂಗ; ವಿಷ ಸೇವಿಸಿ ಆತ್ಮಹತ್ಯೆ ಗೆ ಶರಣಾದ ಸಂತ್ರಸ್ತೆ

Webdunia
ಬುಧವಾರ, 31 ಮಾರ್ಚ್ 2021 (07:17 IST)
ಹೋಶಿಯಾರ್ ಪುರ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಮಾನಭಂಗ ಎಸಗಿದ್ದು, ಇದನ್ನು ಸಹಿಸಲಾಗದೆ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಂಜಾಬ್ ನ ಹೋಶಿಯಾರ್ ಪುರದಲ್ಲಿ ನಡೆದಿದೆ.

ಈ ಬಗ್ಗೆ ಸಂತ್ರಸ್ತೆಯ ಗ್ರಾಮದ ಇಬ್ಬರು ಪುರುಷರ ಮೇಲೆ ಪ್ರಕರಣ ದಾಖಲಾಗಿದೆ. ಆದರೆ ಆರೋಪಿಗಳನ್ನು ಬಂಧಿಸದ ಕಾರಣ ಬಾಲಕಿಯ ಶವವನ್ನು ದಹನ ಮಾಡದೆ ಆಕೆಯ ಕುಟುಂಬಸ್ಥರು ಪ್ರತಿಭಟನೆ ಮಾಡಿದ್ದಾರೆ.

ಬಳಿಕ ಪೊಲೀಸರ ಭರವಸೆ ಮೇರೆಗಗೆ ಅಂತಿಮ ವಿಧಿಗಳನ್ನು ನೇರವೇರಿಸಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ತೀವ್ರ ತನಿಖೆ ಪ್ರಾರಂಭಿಸಿದ್ದಾರೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments