Webdunia - Bharat's app for daily news and videos

Install App

ಒಳ ಉಡುಪು ಕದ್ದು ಧರಿಸಿದವನಿಗೆ ಸಹದ್ಯೋಗಿ ಹೀಗಾ ಮಾಡೋದು?

Webdunia
ಶನಿವಾರ, 27 ಫೆಬ್ರವರಿ 2021 (06:52 IST)
ಕಾನ್ಪುರ : ತನ್ನ ಒಳ ಉಡುಪನ್ನು ಕೆಲಸಗಾರನೊಬ್ಬ ಕದ್ದು ಧರಿಸಿದ್ದಾನೆ ಎಂದು ಸಹದ್ಯೋಗಿಯೊಬ್ಬ ಆತನನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಕಾರ್ಖಾನೆಯೊಂದರಲ್ಲಿ  ನಡೆದಿದೆ.

ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಈ ಇಬ್ಬರು ಆರೋಪಿಗಳು ಒಂದೇ ರೂಂನಲ್ಲಿ ವಾಸಿಸುತ್ತಿದ್ದರು. ಕೊಲೆಯಾದ ವ್ಯಕ್ತಿ ಆರೋಪಿಯ ಒಳ ಉಡುಪನ್ನು ಕದ್ದು ಧರಿಸಿ ಕುಚೇಷ್ಟೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಆರೋಪಿ ವಾಗ್ವಾದಕ್ಕಿಳಿದು ಆರೋಪಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈ ಘಟನೆಯಲ್ಲಿ ಇರಿತಕ್ಕೊಳಗಾದ ವ್ಯಕ್ತಿ ಸಾವನಪ್ಪಿದ್ದಾನೆ.  ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪಾದಯಾತ್ರೆ ಆರಂಭಿಸಿದ್ದೇ ತಡ ಸರ್ಕಾರಕ್ಕೆ ಹೆದರಿಕೆ ಶುರು: ವಿಜಯೇಂದ್ರ

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಿಇಒ ಆಗಿ ಏರ್‌ ಮಾರ್ಷಲ್ ಜೀತೇಂದ್ರ ಮಿಶ್ರಾ

ಆಸ್ತಿ ಆಸೆಗೆ ಹೆತ್ತ ತಂದೆ, ತಾಯಿ ಎಂದೂ ನೋಡದೇ ಮಕ್ಕಳು ನಡು ರಸ್ತೆಯಲ್ಲಿ ಹೀಗೆ ಮಾಡೋದಾ.. Video

ನಮಗೆ ದೇವರಂತೆ, ನೇಪಾಳ-ಭಾರತ ಮೈತ್ರಿ ಭವನದಲ್ಲಿ ಸಂತ್ರಸ್ತರಿಗೆ ನೆರವು, ಬೆಂಬಲಕ್ಕಾಗಿ ಭಾರತಕ್ಕೆ ಕೃತಜ್ಞತೆ

ಮೊದಲ ಸಿಇಒರನ್ನು ನಿರ್ಧರಿಸಲು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನ ಸಭೆ ಶುರು

ಮುಂದಿನ ಸುದ್ದಿ
Show comments