Webdunia - Bharat's app for daily news and videos

Install App

ಒಳ ಉಡುಪು ಕದ್ದು ಧರಿಸಿದವನಿಗೆ ಸಹದ್ಯೋಗಿ ಹೀಗಾ ಮಾಡೋದು?

Webdunia
ಶನಿವಾರ, 27 ಫೆಬ್ರವರಿ 2021 (06:52 IST)
ಕಾನ್ಪುರ : ತನ್ನ ಒಳ ಉಡುಪನ್ನು ಕೆಲಸಗಾರನೊಬ್ಬ ಕದ್ದು ಧರಿಸಿದ್ದಾನೆ ಎಂದು ಸಹದ್ಯೋಗಿಯೊಬ್ಬ ಆತನನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಕಾರ್ಖಾನೆಯೊಂದರಲ್ಲಿ  ನಡೆದಿದೆ.

ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಈ ಇಬ್ಬರು ಆರೋಪಿಗಳು ಒಂದೇ ರೂಂನಲ್ಲಿ ವಾಸಿಸುತ್ತಿದ್ದರು. ಕೊಲೆಯಾದ ವ್ಯಕ್ತಿ ಆರೋಪಿಯ ಒಳ ಉಡುಪನ್ನು ಕದ್ದು ಧರಿಸಿ ಕುಚೇಷ್ಟೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಆರೋಪಿ ವಾಗ್ವಾದಕ್ಕಿಳಿದು ಆರೋಪಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈ ಘಟನೆಯಲ್ಲಿ ಇರಿತಕ್ಕೊಳಗಾದ ವ್ಯಕ್ತಿ ಸಾವನಪ್ಪಿದ್ದಾನೆ.  ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments