Webdunia - Bharat's app for daily news and videos

Install App

ಮಕ್ಕಳ ವಿಚಾರಕ್ಕೆ ನಡೆಯಿತು ಕೊಲೆ

Webdunia
ಭಾನುವಾರ, 23 ಮೇ 2021 (09:38 IST)
ಚಂಡೀಗಢ್ : ಮಕ್ಕಳ ವಿಚಾರಕ್ಕೆ  30 ವರ್ಷದ ಮಹಿಳೆಯನ್ನು  ಆಕೆಯ ಗಂಡನ ಸಹೋದರ  ಹೊಡೆದು ಕೊಂದ ಘಟನೆ ಹರಿಯಾಣದ ಅಂಬಾಲಾ ನಗರದಲ್ಲಿ ನಡೆದಿದೆ.

ಸಂತ್ರಸ್ತೆ ಹಾಗೂ ಆಕೆಯ ಗಂಡನ ಸಹೋದರನ ಪತ್ನಿಯ ನಡುವೆ ಮಕ್ಕಳ ವಿಚಾರಕ್ಕೆ ಜಗಳವಾಗುತ್ತಿತ್ತು. ಆಗ ಮಧ್ಯೆ ಬಂದ ಸಂತ್ರಸ್ತೆಯ ಪತಿಯ ಸಹೋದರ ಅವಳ ತಲೆಗೆ ಬಲವಾಗಿ ಹೊಡೆದಿದ್ದಾನೆ. ಇದರಿಂದ ಆಕೆ ಪ್ರಜ್ಞೆ ಕಳೆದುಕೊಂಡು ನೆಲದ ಮೇಲೆ ಬಿದ್ದದ್ದಾಳೆ. ತಕ್ಷಣ ಅವಳನ್ನು ಆಸ್ಪತ್ರೆಗೆ ಕರೆದುಕೊಂಡು  ಹೋದಾಗ ಆಕೆ ಸತ್ತಿರುವುದಾಗಿ ತಿಳಿದುಬಂದಿದೆ.

ಈ ಬಗ್ಗೆ ಸಂತ್ರಸ್ತೆಯ ಪತಿ ತನ್ನ ತಮ್ಮನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದ  ಹಿನ್ನಲೆಯಲ್ಲಿ  ಆರೋಪಿ ಹಾಗೂ ಆತನ ಪತ್ನಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತೀಶ್ ಜಾರಕಿಹೊಳಿ ಮನೆಯಲ್ಲಿ ಇಂದೂ ಮುಂದುವರಿದ ಇಡಿ ಶೋಧ

ಅರ್ಜೆಂಟೀನಾದಲ್ಲಿ ಅಚ್ಚರಿಯ ವಿದ್ಯಮಾನ: ಇದ್ದಕ್ಕಿದ್ದಂತೆ 29 ಕಿ.ಮೀ. ಹಿಂದೆ ಸರಿದ ಕಡಲು.. ಕಾರಣವೇನು Video

ಡಿಕೆ ಶಿವಕುಮಾರ್ ಸರ್ಕಾರ 100 ದಿನದಲ್ಲಿ ಮಾಡಿದ್ದೇನು, ಇಂದು ಘೋಷಣೆ ಮಾಡಲಿರುವ ಯೋಜನೆಗಳೇನು ಇಲ್ಲಿದೆ ವಿವರ

Karnataka Weather: ರಾಜ್ಯದಲ್ಲಿ ಇಂದು ಮಳೆಯಿರಲಿದೆಯೇ ಇಲ್ಲಿದೆ ಹವಾಮಾನ ವರದಿ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮುಂದಿನ ಸುದ್ದಿ
Show comments