ಮಾನಭಂಗ ಎಸಗಿ ಎಸ್ಕೇಪ್ ಆಗುತ್ತಿದ್ದವನಿಗೆ ತಕ್ಕಶಾಸ್ತಿ ಮಾಡಿದ 'ಸಾಕು ನಾಯಿ'

Webdunia
ಸೋಮವಾರ, 5 ಏಪ್ರಿಲ್ 2021 (07:00 IST)
ಕೊಯಮತ್ತೂರು : ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಮಾನಭಂಗ ಎಸಗಿದ ಆರೋಪಿಯನ್ನು ಮನೆಯ ಸಾಕು ನಾಯಿ ಹಿಡಿದುಕೊಟ್ಟ ಕುತೂಹಲಕಾರಿ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ.

ಆರೋಪಿ ಚಿನ್ನದ ವ್ಯಾಪಾರಿಯಾಗಿದ್ದಾನೆ. ಮಹಿಳೆ  ಮಾನಸಿಕ ಅಸ್ವಸ್ಥೆಯಾಗಿದ್ದು, ಮನೆಯ ಹೊರಗಿನ ಶೆಡ್ ನಲ್ಲಿ ವಾಸಿಸುತ್ತಿದ್ದರೆ, ಕುಟುಂಬದವರು ಮನೆಯೊಳಗೆ ನೆಲೆಸಿದ್ದರು. ಈ ವಿಚಾರ ತಿಳಿದಿದ್ದ ಆರೋಪಿ  ರಾತ್ರಿ ಶೆಡ್ ಗೆ ನುಗ್ಗಿ ಆಕೆಯ ಮೇಲೆ ಮಾನಭಂಗ ಎಸಗಿ ಪರಾರಿಯಾಗಲು ಯತ್ನಿಸಿದ್ದಾನೆ. ಆ ವೇಳೆ ನಾಯಿ ಆತನನ್ನು ಅಡ್ಡಗಟ್ಟಿದೆ.

ಬಳಿಕ ಮನೆಯವರು ಬಂದು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಮೊಬೈಲ್ ನಲ್ಲಿ ಸಂತ್ರಸ್ತೆಯೊಂದಿಗಿನ ಅಶ್ಲೀಲ ವಿಡಿಯೋವನ್ನು ಶೂಟ್ ಮಾಡಿದ್ದ. ಇದನ್ನು ಪೊಲೀಸರು ವಶಪಡಿಸಿಕೊಂಡು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments