Webdunia - Bharat's app for daily news and videos

Install App

ಮನೆಯ ಮುಂದೆ ಉಗಿಯಬೇಡ ಎಂದಿದ್ದಕ್ಕೆ ಯುವಕ ಹೀಗಾ ಮಾಡೋದು

Webdunia
ಬುಧವಾರ, 30 ಸೆಪ್ಟಂಬರ್ 2020 (10:02 IST)
ಲಕ್ನೋ : ಮನೆಯ ಮುಂದೆ ಉಗುಳಬೇಡ ಎಂದಿದ್ದಕ್ಕೆ ಕೋಪಗೊಂಡ ಯುವಕನೊಬ್ಬ ಮನೆಯ ಮಾಲೀಕ ಸಾಕಿದ ಪಾರಿವಾಳನ್ನು ಕೊಂದ ಘಟನೆ ಉತ್ತರ ಪ್ರದೇಶದ ಭಾಗಪತ್ ನಲ್ಲಿ ನಡೆದಿದೆ.

ರಾಹುಲ್ ಸಿಂಗ ಇಂತಹ ಕೃತ್ಯ ಎಸಗಿದ ಯುವಕ. ಈತ ಧರಂಪಾಲ್ ಎಂಬುವವರ ಮನೆಯ ಮುಂದೆ ಯಾವಾಗಲೂ ಎಂಜಲು ಉಗಿಯುತ್ತಿದ್ದ. ಕೊರೊನಾ ಭೀತಿ ಹಿನ್ನಲೆಯಲ್ಲಿ ಧರಂಪಾಲ್ ಉಗಿಯಬೇಡ ಎಂದು ಗದರಿಸಿದ್ದಾನೆ. ಇದರಿಂದ ಕೋಪಗೊಂಡ ಯುವಕ ಧರಂಪಾಲ್ ಸಾಕಿದ 11 ಪಾರಿವಾಳಗಳನ್ನು ಕಲ್ಲಿನಿಂದ ಜಜ್ಜಿ ಕೊಂದು ಹಾಕಿದ್ದಾನೆ.

ಈ ಬಗ್ಗೆ ಧರಂಪಾಲ್ ಆರೋಪಿ ವಿರುದ್ಧ ದೂರು ದಾಖಲಿಸಿದ್ದ ಹಿನ್ನಲೆಯಲ್ಲಿ ಆರೋಪಿ ಪರಾರಿಯಾಗಿದ್ದಾನೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments