Webdunia - Bharat's app for daily news and videos

Install App

ಮಹಿಳೆಯ ಮೇಲೆ ಮಾನಭಂಗ ಎಸಗಿ ಮಗುವನ್ನು ಕೊಂದು ಆಕೆಯ ಸೀರೆಗೆ ಕಟ್ಟಿದ ಪಾಪಿಗಳು

Webdunia
ಸೋಮವಾರ, 12 ಅಕ್ಟೋಬರ್ 2020 (07:29 IST)
ಬಿಹಾರ್ : ಬ್ಯಾಂಕ್ ಗೆ ಹಣ ಹಾಕಲು ಬಂದ ಮಹಿಳೆಯ ಮೇಲೆ ಇಬ್ಬರು ಕಾಮುಕರು ಮಾನಭಂಗ ಎಸಗಿದ್ದಲ್ಲದೇ ಆಕೆಯ 5 ವರ್ಷದ ಮಗುವನ್ನು ಕೊಂದು ಅವರಿಬ್ಬರನ್ನು ನದಿಗೆ ಎಸೆದ ಘಟನೆ ಬಿಹಾರದ ಬಕ್ಸಾರ್ ಮುರಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಹಿಳೆ ಬ್ಯಾಂಕ್ ಗೆ ಹಣ ಜಮಾ ಮಾಡಿ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ದಾರಿಯಲ್ಲಿ ಅಡ್ಡಬಂದ ಇಬ್ಬರು ಆಕೆಯನ್ನು ಎಳೆದೊಯ್ದು ಮಾನಭಂಗ ಎಸಗಿದ್ದಾರೆ. ಬಳಿಕ ಪ್ರಜ್ಞೆ ಕಳೆದುಕೊಂಡ ಆಕೆ ಸತ್ತಿದ್ದಾಳೆ ಎಂದು ಭಾವಿಸಿ ಆಕೆಯ ಜೊತೆ ಇದ್ದ 5 ವರ್ಷದ ಮಗುವನ್ನು ಕೊಂದು ಆಕೆಯ ಸೀರೆಗೆ ಕಟ್ಟಿ ನದಿಗೆ ಎಸೆದಿದ್ದಾರೆ. ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಹಿಳೆಯನ್ನು ಕಂಡ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರು ಅತ್ಯಾಚಾರಿಗಳಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಹಾಗೂ ಈ ಇಬ್ಬರು ಕಾಮುಕ ಆರೋಪಿಗಳ ಬಳಿ ಮಹಿಳೆ ಆಗಾಗ ಜಗಳವಾಡುತ್ತಿದ್ದಳು ಎಂಬುದಾಗಿ ತಿಳಿದುಬಂದಿದೆ.

 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಹೆಸರು ವೋಟರ್ ಲಿಸ್ಟ್ ನಲ್ಲಿಲ್ಲ ಎಂದು ಸುಳ್ಳು ಹೇಳಿದ್ರಾ ತೇಜಸ್ವಿ ಯಾದವ್

ಜಾರ್ಖಾಂಡ್ ಮಾಜಿ ಸಿಎಂ ಶಿಬು ಸೊರೇನ್ ಇನ್ನಿಲ್ಲ

ವೋಟ್ ಗಾಗಿ ಟಿಪ್ಪು ಸಂತತಿಯನ್ನು ವೈಭವೀಕರಿಸೋದು ಕಾಂಗ್ರೆಸ್ ಜಾಯಮಾನ: ವಿಜಯೇಂದ್ರ

ಸೋನಿಯಾ ಗಾಂಧಿ ಪ್ರಧಾನಿ ಪದವಿ ಬಿಟ್ಟ ತ್ಯಾಗಮಯಿ ಎಂದು ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಟಾಂಗ್

ಸುಧಾಮೂರ್ತಿ ಹೇಳುವ ಈ ಮೂರು ಜೀವನಪಾಠವನ್ನು ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments