ರಾಖಿ ಕಟ್ಟಲು ಬಂದವಳನ್ನು ಕೂಡಿ ಹಾಕಿ ಅತ್ಯಾಚಾರ ಮಾಡಿದ ಕಾಮುಕ

Webdunia
ಬುಧವಾರ, 5 ಸೆಪ್ಟಂಬರ್ 2018 (09:35 IST)
ಪಾಟ್ನಾ : ಸ್ವಂತ ಅಕ್ಕ ತಂಗಿಯರನ್ನೆ ತಮ್ಮ ಕಾಮಾದಾಟಕ್ಕೆ ಬಳಸಿಕೊಳ್ಳುವ ಅಣ್ಣತಮ್ಮಂದಿರಿರುವ ಈ ಕಾಲದಲ್ಲಿ ರಾಖಿ ಹಬ್ಬಕ್ಕೆ ಸಂಬಂಧಿಯೊಬ್ಬನಿಗೆ ರಾಖಿ ಕಟ್ಟು ಹೋಗಿ  15 ವರ್ಷದ ಹುಡುಗಿಯೊಬ್ಬಳು ಆತನಿಂದಲ್ಲೇ ಅತ್ಯಾಚಾರಕ್ಕೊಳಗಾದ ಘಟನೆ ಬಿಹಾರದ ಬಾಂದಾದ ತಿಂಡ್ವಾರಿ ಪ್ರದೇಶದಲ್ಲಿ ಆಗಸ್ಟ್ 26 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.


ಆಗಸ್ಟ್ 26ರ ರಾಖಿ ಹಬ್ಬದಂದು ಸಂತ್ರಸ್ತೆ ತನ್ನ 21 ವರ್ಷದ ಸಂಬಂಧಿಕನಾದ ಆರೋಪಿ ಮೋಹಿತ್‍ ನ ಮನೆಗೆ ಹೋಗಿದ್ದಾಳೆ. ಆದರೆ ಆತ ಸಂತ್ರಸ್ತೆಯನ್ನು ತನ್ನ ಮನೆಯಲ್ಲಿಯೇ ಕೂಡಿ ಹಾಕಿಕೊಂಡು ಎರಡು ದಿನಗಳ ಕಾಲ ಅತ್ಯಾಚಾರ ಎಸಗಿದ್ದಾನೆ. ಇತ್ತ ಎರಡು ದಿನಗಳಾದರು ಮಗಳು ಮನೆಗೆ ಬಂದಿಲ್ಲ ಎಂದು ಹುಡುಕಾಡಿದ ಸಂತ್ರಸ್ತೆಯ ಕುಟುಂಬದವರು  ಕೊನೆಗೆ ಮೋಹಿತ್ ಮೇಲೆ ಅನುಮಾನಗೊಂಡು ಆತನ ವಿರುದ್ಧ ಭಾನುವಾರ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದೀಗ ಪೊಲೀಸರು ಸಂತ್ರಸ್ತೆಯ ಕುಟುಂಬದವರು ನೀಡಿದ್ದ ದೂರಿನಾಧಾರದ ಮೇಲೆ ಆರೋಪಿ ಮೋಹಿತ್ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಆದರೆ ಆರೋಪಿ ಮೋಹಿತ್ ತಲೆಮರೆಸಿಕೊಂಡಿದ್ದ ಕಾರಣ ಆತನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments