Webdunia - Bharat's app for daily news and videos

Install App

ಹುಡುಗಿಯನ್ನು ಅಪಹರಿಸಿ ಮಾನಭಂಗ ಎಸಗಿದ ಕಾಮುಕರು ಕೊನೆಗೆ ಮಾಡಿದ್ದೇನು?

Webdunia
ಬುಧವಾರ, 20 ಜನವರಿ 2021 (10:28 IST)
ಜೈಸಲ್ಮೇರ್ : 16 ವರ್ಷದ ಅಲ್ಪ ಸಂಖ್ಯಾತ ಸಮುದಾಯದ ಹುಡುಗಿಯನ್ನು ಇಬ್ಬರು ಪುರುಷರು ಮಾನಭಂಗ ಎಸಗಿ ಗಂಟಲು ಸೀಳಿ ಕೊಂದ ಘಟನೆ ರಾಜಸ್ಥಾನ ಬಾರ್ಮರ್ ಜಿಲ್ಲಯಲ್ಲಿ ವರದಿಯಾಗಿದೆ.

ಸಂತ್ರಸ್ತೆಯ ಕುಟುಂಬದ ಆಸ್ತಿಯಲ್ಲಿ ಒಂದು ಜಮೀನನ್ನು ಆರೋಪಿ ಹೊಂದಿದ್ದ ಎನ್ನಲಾಗಿದೆ. ಜಮೀನಿನ ಬಳಿ ಬಂದ ಹುಡುಗಿಯನ್ನು  ರೈತನ ಸಹಾಯದಿಂದ ಅಪಹರಿಸಿದ ಆರೋಪಿ ಇಂತಹ ಘೋರ ಕೃತ್ಯ ಎಸಗಿದ್ದಾನೆ.  ಬಾಲಕಿಯ ಶವ ಹೊಲದಲ್ಲಿ ಪತ್ತೆಯಾದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ಗ್ರಾಮಸ್ಥರು ಆರೋಪಿಯನ್ನು ಬಂಧಿಸುವಂತೆ ಪ್ರತಿಭಟಿಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments