ಸೈಕಲ್ ಏರಿ ಮನೆಯಿಂದ ಹೊರಟ ಹುಡುಗಿಯನ್ನು ಹುರಿದು ಮುಕ್ಕಿದ ಕಾಮುಕರು!

Webdunia
ಬುಧವಾರ, 20 ಜನವರಿ 2021 (10:33 IST)
ಮಹಾರಾಜ್ ಗಂಜ್ : 12 ವರ್ಷದ ಹುಡುಗಿಯ ಮೇಲೆ ಕಾಡಿನಲ್ಲಿ ಮಾನಭಂಗ ಎಸಗಿ ಆಕೆಯನ್ನು ಕೊಲೆ ಮಾಡಿದ ಘಟನೆ ಮಹಾರಾಜ್ ಗಂಜ್ ಜಿಲ್ಲೆಯ ಪುರಂದರ್ ಪುರ ಪ್ರದೇಶದಲ್ಲಿ ನಡೆದಿದೆ.

ತಾಯಿಯೊಂದಿಗೆ ಹುಲ್ಲು ಕತ್ತರಿಸಲು ಬಂದ ಹುಡುಗಿ ಅದನ್ನು ಮನೆಗೆ ಕಂಡೊಯ್ಯಲು ಸೈಕಲ್ ತರಲು ಮನೆಗೆ ತೆರಳಿ ಅಲ್ಲಿಂದ ಸೈಕಲ್ ನೊಂದಿಗೆ ಹೊರಟ ಹುಡುಗಿ ಮತ್ತೆ ಮನೆಗೆ ಹಿಂತಿರುಗಲಿಲ್ಲ ಎನ್ನಲಾಗಿದೆ. ಮನೆಯವರು ಹುಡುಗಿಯ ಹುಡುಕಾಟದಲ್ಲಿ ತೊಡಗಿದಾಗ ಆಕೆಯ ರಕ್ತಸಿಕ್ತವಾದ ಶವ ಮನೆಯಿಂದ 500ಮೀ. ದೂರದಲ್ಲಿದ್ದ ಕಾಡಿನಲ್ಲಿ ಪತ್ತೆಯಾಗಿದೆ.

ಮನೆಯವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರು  ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments