Webdunia - Bharat's app for daily news and videos

Install App

ಸಾಲ ನೀಡುವುದಾಗಿ ಆಮಿಷವೊಡ್ಡಿ ಟೂರಿಸ್ಟ್ ಗೈಡ್ ಅನ್ನು ಹೊಟೇಲ್ ಗೆ ಕರೆದು ಮಾಡಿದ್ದೇನು ಗೊತ್ತೇ?

Webdunia
ಸೋಮವಾರ, 21 ಸೆಪ್ಟಂಬರ್ 2020 (09:12 IST)
ನವದೆಹಲಿ : ದೆಹಲಿಯ ಇಂಡಿಯಾ ಗೇಟ್ ಳಿಯ ಪಂಚತಾರಾ ಹೋಟೆಲ್  ನಲ್ಲಿ ತನ್ನ ಮೇಲೆ ಮಾನಭಂಗ ನಡೆದಿದೆ ಎಂದು ಟೂರಿಸ್ಟ್ ಗೈಡ್ ಒಒ್ಬಳು ಆರೋಪಿಸಿದ್ದಾಳೆ.

ಮಹಿಳೆ ಟೂರಿಸ್ಟ್ ಗೈಡ್ ಹಾಗೂ ಟಿಕೆಟ್ ಬುಕಿಂಗ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದು, ಆಕೆಗೆ ಹಣದ ಅವಶ್ಯಕತೆ ಇರುವುದನ್ನು ತಿಳಿದ 6 ಮಂದಿ ಪುರುಷರು ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವುದಾಗಿ  ಹೇಳಿ ಆಕೆಯನ್ನು ಹೋಟೆಲ್ ಗೆ ಕರೆದು ಮಾನಭಂಗ ಎಸಗಿದ್ದಾರೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments