Webdunia - Bharat's app for daily news and videos

Install App

ಪರಿಹಾರ ಕೊಡಿಸುವ ನೆಪದಲ್ಲಿ ವಿಧವೆ ಮೇಲೆ ಸಾಮೂಹಿಕ ಮಾನಭಂಗ

Webdunia
ಶುಕ್ರವಾರ, 16 ಏಪ್ರಿಲ್ 2021 (07:44 IST)
ಸಂಭಾಲ್ : ಪ್ರಧಾನ ಮಂತ್ರಿಯ ಪರಿಹಾರ ನಿಧಿಯಿಂದ ಆರ್ಥಿಕ ಸಹಾಯದ ನೆಪದಲ್ಲಿ ವಿಧವೆಯೊಬ್ಬರ ಮೇಲೆ ಸಾಮೂಹಿಕ ಮಾನಭಂಗ ನಡೆಸಿದ ಘಟನೆ ಉತ್ತರ ಪ್ರದೇಶದ ಶಂಭಾಲ್ ಜಿಲ್ಲೆಯ ನಖಾಸಾ ಗ್ರಾಮದಲ್ಲಿ ನಡೆದಿದೆ.

ಆರೋಪಿ ಕಚೇರಿಯ ಗುಮಾಸ್ತನೆಂದು ಹೇಳಿಕೊಂಡು ಪಿಎಂ ಪರಿಹಾರ ನಿಧಿಯಿಂದ ಆಕೆಗೆ  5ಲಕ್ಷ ರೂ ಹಣ ಕೊಡಿಸುವುದಾಗಿ ಹೇಳಿ ಅಧಿಕಾರಿಯನ್ನು ಭೇಟಿಯಾಗುವ ನೆಪದಲ್ಲಿ ಮಾವಿನ ತೋಟಕ್ಕೆ ಕರೆದೊಯ್ದು ಅಲ್ಲಿ ತನ್ನ ಸ್ನೇಹಿತರ ಜೊತೆ ಸೇರಿ ಗನ್ ಪಾಯಿಂಟ್ ತೋರಿಸಿ ಮಾನಭಂಗ ಎಸಗಿದ್ದಾರೆ. ಅಲ್ಲದೇ ಈ ಅಪರಾಧವನ್ನು ವಿಡಿಯೋ ಮಾಡಿ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ.

ಈ ಬಗ್ಗೆ ಮಹಿಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದರೂ ಕೂಡ ಪೊಲೀಸರು ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದಾಳೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments