ಪರಿಹಾರ ಕೊಡಿಸುವ ನೆಪದಲ್ಲಿ ವಿಧವೆ ಮೇಲೆ ಸಾಮೂಹಿಕ ಮಾನಭಂಗ

Webdunia
ಶುಕ್ರವಾರ, 16 ಏಪ್ರಿಲ್ 2021 (07:44 IST)
ಸಂಭಾಲ್ : ಪ್ರಧಾನ ಮಂತ್ರಿಯ ಪರಿಹಾರ ನಿಧಿಯಿಂದ ಆರ್ಥಿಕ ಸಹಾಯದ ನೆಪದಲ್ಲಿ ವಿಧವೆಯೊಬ್ಬರ ಮೇಲೆ ಸಾಮೂಹಿಕ ಮಾನಭಂಗ ನಡೆಸಿದ ಘಟನೆ ಉತ್ತರ ಪ್ರದೇಶದ ಶಂಭಾಲ್ ಜಿಲ್ಲೆಯ ನಖಾಸಾ ಗ್ರಾಮದಲ್ಲಿ ನಡೆದಿದೆ.

ಆರೋಪಿ ಕಚೇರಿಯ ಗುಮಾಸ್ತನೆಂದು ಹೇಳಿಕೊಂಡು ಪಿಎಂ ಪರಿಹಾರ ನಿಧಿಯಿಂದ ಆಕೆಗೆ  5ಲಕ್ಷ ರೂ ಹಣ ಕೊಡಿಸುವುದಾಗಿ ಹೇಳಿ ಅಧಿಕಾರಿಯನ್ನು ಭೇಟಿಯಾಗುವ ನೆಪದಲ್ಲಿ ಮಾವಿನ ತೋಟಕ್ಕೆ ಕರೆದೊಯ್ದು ಅಲ್ಲಿ ತನ್ನ ಸ್ನೇಹಿತರ ಜೊತೆ ಸೇರಿ ಗನ್ ಪಾಯಿಂಟ್ ತೋರಿಸಿ ಮಾನಭಂಗ ಎಸಗಿದ್ದಾರೆ. ಅಲ್ಲದೇ ಈ ಅಪರಾಧವನ್ನು ವಿಡಿಯೋ ಮಾಡಿ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ.

ಈ ಬಗ್ಗೆ ಮಹಿಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದರೂ ಕೂಡ ಪೊಲೀಸರು ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದಾಳೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments