Webdunia - Bharat's app for daily news and videos

Install App

'ಪುರುಷತ್ವ ಇಲ್ಲದವರು' ಎಂದ ವಕೀಲನಿಗೆ ಇಂತಹ ಗತಿ ತಂದ ಸಹೋದರರು

Webdunia
ಗುರುವಾರ, 1 ಏಪ್ರಿಲ್ 2021 (07:17 IST)
ಲಕ್ನೋ : ವಕೀಲನೊಬ್ಬನನ್ನು ಸಹೋದರರಿಬ್ಬರು ಕೊಲೆ ಮಾಡಿ ಶವವನ್ನು ರಸ್ತೆ ಬದಿಯಲ್ಲಿ ಎಸೆದ ಘಟನೆ ಉನ್ನಾವೊ ಮೊರಾವನ್ ಪ್ರದೇಶದಲ್ಲಿ ನಡೆದಿದೆ.

ವಕೀಲ ಸಹೋದರರಿಬ್ಬರಿಗೆ ಪುರುಷತ್ವ ಇಲ್ಲದವರು ಎಂದು ನಿಂದಿಸುತ್ತಿದ್ದ. ಇದರಿಂದ  ಕೋಪಗೊಂಡ ಸಹೋದರರು ವಕೀಲನನ್ನು ತಮ್ಮ ವಸತಿ ಗೃಹಕ್ಕೆ ಕರೆದು ಕತ್ತು ಹಿಸುಕಿ ಕೊಲೆ ಮಾಡಿ ಶವವನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿದ್ದಾರೆ. ಇತ್ತ ವಕೀಲನ ಸಹೋದರ  ವಕೀಲ ಕಾಣೆಯಾದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಆತನನ್ನು ಹುಡುಕುತ್ತಿದ್ದಾಗ ವಕೀಲನ ಶವ ರಸ್ತೆಯ ಬದಿಯಲ್ಲಿ ಸಿಕ್ಕಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಯ ವೇಳೆ ಹಲವರನ್ನು ವಿಚಾರಣೆ ನಡೆಸಿದ್ದಾರೆ. ಆ ವೇಳೆ ಆರೋಪಿ ಸಹೋದರರಿಬ್ಬರು ಸಿಕ್ಕಿಹಾಕಿಕೊಂಡಿದ್ದಾರೆ, ಪೊಲೀಸರು ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments