ಮೇವು ಹಗರಣ; ಇಂದು ಮಧ್ಯಾಹ್ನ 3ಕ್ಕೆ ಹೊರಬರಲಿದೆ ಮಹತ್ತರ ತೀರ್ಪು

Webdunia
ಶನಿವಾರ, 23 ಡಿಸೆಂಬರ್ 2017 (12:52 IST)
ರಾಂಚಿ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರು ಎದುರಿಸುತ್ತಿರುವ ಮೇವು ಹಗರಣದ  ಆರು ಪ್ರಕರಣಗಳಲ್ಲಿ ಒಂದು ಪ್ರಕರಣದ ತೀರ್ಪನ್ನು ಇಂದು ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ. ಇಂದು ಮಧ್ಯಾಹ್ನ 3 ಗಂಟೆಗೆ ರಾಂಚಿಯಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಧೀಶರಾದ ಶಿವಪಾಲ್ ಸಿಂಗ್ ಅವರಿಂದ ಈ ತೀರ್ಪು ಪ್ರಕಟವಾಗಲಿದೆ.


1994 ಮತ್ತು 1996 ರ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ , ಜಗನ್ನಾಥ್  ಮಿಶ್ರಾ ಸೇರಿದಂತೆ 34 ಮಂದಿ ಮೇವು ಖರೀದಿಗೆ ಮೀಸಲಿರಿಸಿದ್ದ ಹಣದಲ್ಲಿ 89.27ಕೋಟಿ ರೂ.ಗಳನ್ನು ದೇವಗಢ ಖಜಾನೆಯಿಂದ ಅಕ್ರಮವಾಗಿ ಪಡೆದ ಆರೋಪವನ್ನು ಎದುರಿಸುತ್ತಿದ್ದು, ಒಂದು ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರೇ ದೋಷಿಯೆಂದು 2013ರಲ್ಲಿ ತೀರ್ಪು ಹೊರಬಿದ್ದಿತ್ತು. ಅದರ ಪ್ರಕಾರ ಅವರಿಗೆ ಐದು ವರ್ಷ ಜೈಲು ಶಿಕ್ಷೆ ಹಾಗು 25 ಲಕ್ಷ ದಂಡ ವಿಧಿಸಿತ್ತು. ಆದರೆ ಸುಪ್ರೀಂ ಕೋರ್ಟ್ ನೀಡಿದ ಜಾಮೀನಿನ ಮೇಲೆ ಅವರು ಹೊರಬಂದಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments