Webdunia - Bharat's app for daily news and videos

Install App

ತರಕಾರಿ ಬೆಲೆ ಹೆಚ್ಚಳಕ್ಕೆ ಮಿಯಾ ಮುಸ್ಲಿಮರೇ ಕಾರಣ : ಹಿಮಂತ ಬಿಸ್ವಾ ಶರ್ಮಾ

Webdunia
ಭಾನುವಾರ, 16 ಜುಲೈ 2023 (06:46 IST)
ಗುವಾಹಟಿ : ಅಸ್ಸಾಂನಲ್ಲಿ ತರಕಾರಿ ಬೆಲೆ ಹೆಚ್ಚಳಕ್ಕೆ ಬಾಂಗ್ಲಾ ಮೂಲದ ಮಿಯಾ ಮುಸ್ಲಿಮರೇ ಕಾರಣ ಎಂದು ಸಿಎಂ ಹಿಮಂತ ಬಿಸ್ವಾ ಶರ್ಮಾ ಆರೋಪಿಸಿದ್ದಾರೆ.

ಗುವಾಹಟಿಯಲ್ಲಿ ತರಕಾರಿಗಳ ಬೆಲೆ ಗಗನಕ್ಕೇರಲು ಕಾರಣವೇನು ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ, ಈಗ ತರಕಾರಿ ಬೆಲೆ ಹೆಚ್ಚಿಸಿದವರು ಯಾರು? ಮಿಯಾ ವ್ಯಾಪಾರಿಗಳೇ ಹೆಚ್ಚಿನ ದರಕ್ಕೆ ತರಕಾರಿ ಮಾರುತ್ತಿದ್ದಾರೆ ಎಂದು ಉತ್ತರಿಸಿದ್ದಾರೆ.

ಗುವಾಹಟಿಯಲ್ಲಿ ತರಕಾರಿ ವ್ಯಾಪಾರಿಗಳೆಲ್ಲಾ ಮಿಯಾ ಮುಸ್ಲಿಮರೇ ಆಗಿದ್ದಾರೆ. ಇಂದು ಹೆಚ್ಚಿನ ತರಕಾರಿ ಮಾರಾಟಗಾರರು, ರಿಕ್ಷಾ ಚಾಲಕರು, ಬಸ್ ಚಾಲಕರು, ಓಲಾ-ಉಬರ್ ಚಾಲಕರು ಮಿಯಾ ಮುಸ್ಲಿಮರು. ಸ್ಥಳೀಯ ಅಸ್ಸಾಮಿ ಯುವಕರು ಅವರೊಂದಿಗೆ ಸ್ಪರ್ಧಿಸಿ ಈ ಉದ್ಯೋಗಗಳನ್ನು ಕಸಿದುಕೊಳ್ಳಬೇಕು. ಅವರಿಂದಲೇ ತರಕಾರಿ ಬೆಲೆ ಹೆಚ್ಚಳವಾಗಿದೆ ಅಂತಾ ಆಪಾದಿಸಿದ್ದಾರೆ.

ಮಿಯಾ ವ್ಯಾಪಾರಿಗಳು ತರಕಾರಿಗಳಿಗೆ ಹೆಚ್ಚಿನ ಬೆಲೆಯನ್ನು ವಿಧಿಸುತ್ತಿದ್ದಾರೆ. ಆದರೆ ಹಳ್ಳಿಗಳಲ್ಲಿ ತರಕಾರಿಗಳ ಬೆಲೆ ಕಡಿಮೆಯಾಗಿದೆ. ಒಂದು ವೇಳೆ ಅಸ್ಸಾಂ ಜನ ಇಂದು ತರಕಾರಿ ಮಾರಾಟ ಮಾಡುತ್ತಿದ್ದರೆ ಎಂದಿಗೂ ಹೆಚ್ಚು ಬೆಲೆ ವಿಧಿಸುತ್ತಿರಲಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments