ಚೆನ್ನೈಗೆ ಅಪ್ಪಳಿಸಿದ ಮೈಚಾಂಗ್ ಚಂಡಮಾರುತ: ತಿರುಚ್ಚಿ ಹೈವೇ ಜಲಾವೃತ

Webdunia
ಸೋಮವಾರ, 4 ಡಿಸೆಂಬರ್ 2023 (13:10 IST)
Photo Courtesy: Twitter
ಚೆನ್ನೈ: ಮೈಚಾಂಗ್ ಚಂಡಮಾರುತ ತಮಿಳುನಾಡಿನ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿದ್ದು, ಚೆನ್ನೈನಲ್ಲಿ ರಸ್ತೆ, ವಿಮಾನ ನಿಲ್ದಾಣ ಜಲಾವೃತವಾಗಿದೆ.

ಚಂಡಮಾರುತದ ಪರಿಣಾಮ ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಚೆನ್ನೈನ ವಿಮಾನ ನಿಲ್ದಾಣ ಜಲಾವೃತವಾಗಿದ್ದು, ಕೆಲವು ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ.

ಅಷ್ಟೇ ಅಲ್ಲದೆ, ತಿರುಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲೂ ನೀರು ತುಂಬಿಕೊಂಡಿದ್ದು, ಪ್ರಯಾಣ ಕಷ್ಟವಾಗಿದೆ. ಸೈಕ್ಲೋನ್ ನಿಂದಾಗಿ ಚೆನ್ನೈನಲ್ಲಿ ಪ್ರವಾಹ ಪರಿಸ್ಥಿತಿಯಿದ್ದು ಜನರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

ಜನರು ಮನೆಯಿಂದ ಹೊರಬರಲಾರದ ಸ್ಥಿತಿ ಎದುರಾಗಿದೆ. ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳು ನೀರಿನಲ್ಲಿ ತೇಲಿಕೊಂಡು ಹೋಗುವಂತಹ ದೃಶ್ಯಗಳು ಕಂಡುಬಂದಿದೆ. ಮೈಚಾಂಗ್ ಚಂಡಮಾರುತದ ಪರಿಣಾಮ ರಾಜ್ಯಕ್ಕೂ ತಟ್ಟಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಮೋಡ ಕವಿದ ವಾತಾವರಣ, ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಉಡುಪಿಯ ಯುವಕನಿಗೆ ಖುಲಾಯಿಸಿದ ಅದೃಷ್ಟ: ಲಾಟರಿ ಡ್ರಾದಲ್ಲಿ ಸಿಕ್ತು ಬರೋಬ್ಬರಿ ₹45 ಕೋಟಿ ಬಂಪರ್‌

ಮುಂದಿನ ಸುದ್ದಿ
Show comments