ಲಾಕ್ ಡೌನ್ ವಿಸ್ತರಣೆ: ಮಧ್ಯಮ ವರ್ಗದವರ ಗೋಳು ಕೇಳೋರು ಯಾರು?

Webdunia
ಬುಧವಾರ, 15 ಏಪ್ರಿಲ್ 2020 (09:22 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಶ್ರೀಮಂತ ವರ್ಗದವರು ಸ್ವಲ್ಪ ಮಟ್ಟಿಗೆ ಹೊಡೆತ ಅನುಭವಿಸುತ್ತಾರೆ. ಆದರೆ ಅವರ ಜೀವನೋಪಾಯಕ್ಕೆ ತೊಂದರೆಯಾಗುವುದಿಲ್ಲ. ಬಡ ವರ್ಗದವರಿಗೆ ಸರ್ಕಾರ ನೆರವಿನ ಭರವಸೆ ನೀಡಿದೆ. ಆದರೆ ಇದೆಲ್ಲದರ ನಡುವೆ ಸಂಕಷ್ಟಕ್ಕೀಡಾದವರು ಮಧ‍್ಯಮ ವರ್ಗದವರು.


ತಿಂಗಳ ಸಂಬಳ ನೆಚ್ಚಿಕೊಂಡು ಬದುಕುತ್ತಿರುವ ಹಲವು ಕುಟುಂಬಗಳು ವೇತನವೂ ಬರದೇ ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರವೇನೋ ವೇತನ ನೀಡಬೇಕು ಎಂದು ಆದೇಶಿಸಿದೆ. ಆದರೂ ಕೆಲವು ಖಾಸಗಿ ಕಂಪನಿಗಳು ವೇತನ ನೀಡದೇ ಸತಾಯಿಸುತ್ತಿವೆ. ಇನ್ನು, ಕೆಲವರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಕೆಲವು ಕುಟುಂಬಗಳು ತಮ್ಮ ತಿಂಗಳ ಸಂಬಳ ನೆಚ್ಚಿಕೊಂಡು ಲೋನ್ ಮಾಡಿಕೊಂಡಿದ್ದೂ ಇದೆ. ಇವರೆಲ್ಲರ ಪರಿಸ್ಥಿತಿ ಈಗ ಹೇಳುವಂತಿಲ್ಲ. ಈಗಲೇ ಹೀಗಾದರೆ ಲಾಕ್ ಡೌನ್ ಮುಗಿದ ಬಳಿಕ ಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ. ಅಂತೂ ಕೊರೋನಾ ಎಂಬ ಮಹಾಮಾರಿ ಹಲವರ ಬದುಕು ದುಸ್ತರವಾಗಿಸಿರುವುದು ಸುಳ್ಳಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ವಿಜಯೇಂದ್ರ ವಿರುದ್ಧ ಹುನ್ನಾರ ನಡೆಸಿದರೆ ಮೌನ ಮುರಿಯಬೇಕಾಗುತ್ತೆ: ಎಂಪಿ ರೇಣುಕಾಚಾರ್ಯ ಎಚ್ಚರಿಕೆ

ಕೇರಳದ ನಿವಾಸಿಯೊಂದಿಗೆ ಹೋಂ ಸ್ಟೇಗೆ ತೆರಳಿದ್ದ ಯುವತಿ ಶವವಾಗಿ ಪತ್ತೆ, ಹಲವು ಅನುಮಾನ

ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಯೋಧರು ಹುತಾತ್ಮರಾಗಿಲ್ಲವೆಂದು ಹೇಳಿದ ರಾಜನಾಥ್ ಸಿಂಗ್‌ ರಾಜೀನಾಮೆ ನೀಡಬೇಕು

ರಾಮಮಂದಿರ ದೇಣಿಗೆ ಕಳವು: ಆರೋಪಿಗಳ ಪರ ವಕಾಲತ್ತು ವಹಿಸುವ ವಕೀಲರಿಗೆ ಬಿಗ್ ವಾರ್ನಿಂಗ್‌

ಮುಂದಿನ ಸುದ್ದಿ
Show comments