Webdunia - Bharat's app for daily news and videos

Install App

ಶಬರಿಮಲೆಯಲ್ಲಿ ಮಧ್ಯರಾತ್ರಿ ಹೈ ಡ್ರಾಮಾ

Webdunia
ಸೋಮವಾರ, 19 ನವೆಂಬರ್ 2018 (08:27 IST)
ತಿರುವನಂತಪುರಂ: ಶಬರಿಮಲೆಯಲ್ಲಿ ನಿನ್ನೆ ರಾತ್ರಿ ಇದ್ದಕ್ಕಿದ್ದಂತೆ ನೂರಕ್ಕೂ ಹೆಚ್ಚು ಭಕ್ತರ ಗುಂಪು ಪ್ರತಿಭಟನೆಗೆ ಮುಂದಾಗಿದ್ದು, ಕೋರ್ಟ್ ಅರೆಸ್ಟ್ ಮಾಡಲಾಗಿದೆ.

ಇದ್ದಕ್ಕಿದ್ದಂತೆ ರಾತ್ರಿ  ವೇಳೆ ದೇವಾಲಯದ ಹೊರಭಾಗದಲ್ಲಿ ಪ್ರತಿಭಟನೆಗೆ ಮುಂದಾದ ಭಕ್ತರು ಪೊಲೀಸರಿಗೂ ತಲೆನೋವಾದರು. ನಾವು ಸ್ವಾಮಿ ಶರಣಂ ಎನ್ನುವಾಗ ನೀವು ನಮ್ಮನ್ನು ಬಂಧಿಸುವಂತಿಲ್ಲ ಎಂದು ಸಾಬೂಬು ಹೇಳಿದರು.

ಇದರಿಂದಾಗಿ ಪೊಲೀಸರೂ ಕೆಲವು ಕಾಲ ಕೈ ಕಟ್ಟಿ ಕೂರುವಂತಾಯಿತು. ಬಳಿಕ ಪ್ರತಿಭಟನೆ ಮಾಡುತ್ತಿದ್ದ ಭಕ್ತರನ್ನು ಕೋರ್ಟ್ ಅರೆಸ್ಟ್ ಮಾಡಿ ಕರೆದೊಯ್ಯಲಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments