Webdunia - Bharat's app for daily news and videos

Install App

ಶಬರಿಮಲೆಯಲ್ಲಿ ಮಧ್ಯರಾತ್ರಿ ಹೈ ಡ್ರಾಮಾ

Webdunia
ಸೋಮವಾರ, 19 ನವೆಂಬರ್ 2018 (08:27 IST)
ತಿರುವನಂತಪುರಂ: ಶಬರಿಮಲೆಯಲ್ಲಿ ನಿನ್ನೆ ರಾತ್ರಿ ಇದ್ದಕ್ಕಿದ್ದಂತೆ ನೂರಕ್ಕೂ ಹೆಚ್ಚು ಭಕ್ತರ ಗುಂಪು ಪ್ರತಿಭಟನೆಗೆ ಮುಂದಾಗಿದ್ದು, ಕೋರ್ಟ್ ಅರೆಸ್ಟ್ ಮಾಡಲಾಗಿದೆ.

ಇದ್ದಕ್ಕಿದ್ದಂತೆ ರಾತ್ರಿ  ವೇಳೆ ದೇವಾಲಯದ ಹೊರಭಾಗದಲ್ಲಿ ಪ್ರತಿಭಟನೆಗೆ ಮುಂದಾದ ಭಕ್ತರು ಪೊಲೀಸರಿಗೂ ತಲೆನೋವಾದರು. ನಾವು ಸ್ವಾಮಿ ಶರಣಂ ಎನ್ನುವಾಗ ನೀವು ನಮ್ಮನ್ನು ಬಂಧಿಸುವಂತಿಲ್ಲ ಎಂದು ಸಾಬೂಬು ಹೇಳಿದರು.

ಇದರಿಂದಾಗಿ ಪೊಲೀಸರೂ ಕೆಲವು ಕಾಲ ಕೈ ಕಟ್ಟಿ ಕೂರುವಂತಾಯಿತು. ಬಳಿಕ ಪ್ರತಿಭಟನೆ ಮಾಡುತ್ತಿದ್ದ ಭಕ್ತರನ್ನು ಕೋರ್ಟ್ ಅರೆಸ್ಟ್ ಮಾಡಿ ಕರೆದೊಯ್ಯಲಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments