Webdunia - Bharat's app for daily news and videos

Install App

ಭಾರತದ ಸೇನೆಯ ಮೇಲೆ ಮತ್ತೆ ಭೀಕರ ದಾಳಿಗೆ ಸಂಚು ರೂಪಿಸಿದ ಉಗ್ರರು

Webdunia
ಗುರುವಾರ, 21 ಫೆಬ್ರವರಿ 2019 (12:30 IST)
ಜಮ್ಮು ಕಾಶ್ಮೀರ : 44 ಮಂದಿ ಭಾರತೀಯ ಯೋಧರನ್ನ ಬಲಿ ಪಡೆದ ಪುಲ್ವಾಮಾ ದಾಳಿ ಜಸ್ಟ್ ಟ್ರೇಲರ್ ಆಗಿದ್ದು, ಭಾರತದ ಸೇನೆಯ ಮೇಲೆ ಮತ್ತೆ ಭೀಕರ ದಾಳಿಗೆ ಜೈಶ್ ಇ ಮೊಹಮ್ಮದ್ ಸಂಚು ರೂಪಿಸಿರುವ ಮಾಹಿತಿಯೊಂದು ಇದೀಗ ಗುಪ್ತಚರ ಇಲಾಖೆಯಿಂದ ತಿಳಿದುಬಂದಿದೆ.

ಡಿಸೆಂಬರ್‍ನಲ್ಲೇ ಜಮ್ಮು-ಕಾಶ್ಮೀರಕ್ಕೆ ನುಸುಳಿರುವ ಜೈಶ್ ಇ ಮೊಹಮ್ಮದ್‍ ನ 21 ಮಂದಿ ಉಗ್ರರು, ಒಂದು ದಾಳಿ ಕಾಶ್ಮೀರದಲ್ಲಿ ಹಾಗೂ ಉಳಿದೆರಡು ದಾಳಿಯನ್ನು ಭಾರತದ ಬೇರೆ ಕಡೆಗಳಲ್ಲಿ ಎಸಗಲು ಸಂಚು ರೂಪಿಸಿದ್ದಾರೆ ಎನ್ನಲಾಗಿದೆ.


 

ಪಾಕಿಸ್ತಾನದಲ್ಲಿರುವ ಜೆಇಎಂ ನಾಯಕರು ಮತ್ತು ಕಾಶ್ಮೀರದಲ್ಲಿರುವ ಉಗ್ರರ ನಡುವೆ ಫೆಬ್ರವರಿ 16 ಮತ್ತು 17ರಂದು ನಡೆದ ಸಂಭಾಷಣೆಯನ್ನು ಕದ್ದಾಲಿಕೆ ಮಾಡಿದಾಗ ಈ ಅಂಶ ತಿಳಿದುಬಂದಿದೆ ಎಂದು ಗುಪ್ತಚರ ವಿಭಾಗದ ಮೂಲಗಳು ತಿಳಿಸಿರುವುದು ವರದಿಯಾಗಿದೆ. ಅಲ್ಲದೇ ಜೆಇಎಂ ಪುಲ್ವಾನಾ ದಾಳಿಯ ಸಿದ್ಧತೆಯ ವೀಡಿಯೊವನ್ನು ಕೂಡಾ ಇಷ್ಟರಲ್ಲೇ ಬಿಡುಗಡೆ ಮಾಡಲಿದೆ ಎಂದು ಭದ್ರತಾ ಪಡೆ ಮೂಲಗಳು ಹೇಳಿವೆ.


 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

                                                                                                      

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments