Webdunia - Bharat's app for daily news and videos

Install App

ಕೊರೊನಾದಿಂದ ರಕ್ಷಿಸಿಕೊಳ್ಳಲು ಸೂರ್ಯನ ಬಿಸಿಲಿಗೆ ಮೈಯೊಡ್ಡಿ- ಸಚಿವ ಅಶ್ವಿನಿ ಕುಮಾರ್ ಚೌಬೇ ಸಲಹೆ

Webdunia
ಶುಕ್ರವಾರ, 20 ಮಾರ್ಚ್ 2020 (07:59 IST)
ನವದೆಹಲಿ : ವಿಶ್ವದೆಲ್ಲೆಡೆ ಕೊರೊನಾ ಭೀತಿ ಹೆಚ್ಚಾಗಿದ್ದು, ಈ ನಡುವೆ  ಕೊರೊನಾದಿಂದ ರಕ್ಷಿಸಿಕೊಳ್ಳಲು ಸೂರ್ಯನ ಬಿಸಿಲಿಗೆ ಮೈಯೊಡ್ಡಿ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೇ ಸಲಹೆ ನೀಡಿದ್ದಾರೆ.

ಪ್ರಖರ ಬಿಸಿಲಿನಲ್ಲಿ 10-15 ನಿಮಿಷ ಮೈಯೊಡ್ಡಿದರೆ ಕೊರೊನಾ ವೈರಸ್ ಅನ್ನು ಅಸುನೀಗಿಸಬಹುದು. ಸೂರ್ಯನ ಕಿರಣದಿಂದ ವಿಟಮಿನ್ ಡಿ ಪಡೆಯಬಹುದು. ಈ ಪೋಷಕಾಂಶವು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬೆಳಿಗ್ಗೆ 11ರಿಂದ ಮಧ್ಯಾಹ್ನ 2 ಗಂಟೆಯವರೆಗೆ  ಸೂರ್ಯ ಪ್ರಕಾಶಮಾನವಾಗಿರುತ್ತಾನೆ, ಈ ಅವಧಿಯಲ್ಲಿ ಕನಿಷ್ಠ 10-15 ನಿಮಿಷದವರೆಗಾದರೂ ಸೂರ್ಯನ ಕಿರಣಕ್ಕೆ ಮೈಯೊಡ್ಡಿದರೆ ವಿಟಮಿನ್ ಡಿ ಪಡೆಯಬಹುದು. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಕೊರೊನಾದಂಥ ವೈರಾಣು ನಾಶವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments