ಕೊರೊನಾದಿಂದ ರಕ್ಷಿಸಿಕೊಳ್ಳಲು ಸೂರ್ಯನ ಬಿಸಿಲಿಗೆ ಮೈಯೊಡ್ಡಿ- ಸಚಿವ ಅಶ್ವಿನಿ ಕುಮಾರ್ ಚೌಬೇ ಸಲಹೆ

Webdunia
ಶುಕ್ರವಾರ, 20 ಮಾರ್ಚ್ 2020 (07:59 IST)
ನವದೆಹಲಿ : ವಿಶ್ವದೆಲ್ಲೆಡೆ ಕೊರೊನಾ ಭೀತಿ ಹೆಚ್ಚಾಗಿದ್ದು, ಈ ನಡುವೆ  ಕೊರೊನಾದಿಂದ ರಕ್ಷಿಸಿಕೊಳ್ಳಲು ಸೂರ್ಯನ ಬಿಸಿಲಿಗೆ ಮೈಯೊಡ್ಡಿ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೇ ಸಲಹೆ ನೀಡಿದ್ದಾರೆ.

ಪ್ರಖರ ಬಿಸಿಲಿನಲ್ಲಿ 10-15 ನಿಮಿಷ ಮೈಯೊಡ್ಡಿದರೆ ಕೊರೊನಾ ವೈರಸ್ ಅನ್ನು ಅಸುನೀಗಿಸಬಹುದು. ಸೂರ್ಯನ ಕಿರಣದಿಂದ ವಿಟಮಿನ್ ಡಿ ಪಡೆಯಬಹುದು. ಈ ಪೋಷಕಾಂಶವು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬೆಳಿಗ್ಗೆ 11ರಿಂದ ಮಧ್ಯಾಹ್ನ 2 ಗಂಟೆಯವರೆಗೆ  ಸೂರ್ಯ ಪ್ರಕಾಶಮಾನವಾಗಿರುತ್ತಾನೆ, ಈ ಅವಧಿಯಲ್ಲಿ ಕನಿಷ್ಠ 10-15 ನಿಮಿಷದವರೆಗಾದರೂ ಸೂರ್ಯನ ಕಿರಣಕ್ಕೆ ಮೈಯೊಡ್ಡಿದರೆ ವಿಟಮಿನ್ ಡಿ ಪಡೆಯಬಹುದು. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಕೊರೊನಾದಂಥ ವೈರಾಣು ನಾಶವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments