Webdunia - Bharat's app for daily news and videos

Install App

ವಿಜಯ್ ಮಲ್ಯ ಥರಾ ಸ್ಮಾರ್ಟ್ ಆಗಿರಿ! ಹೀಗಂತ ಸಲಹೆ ಕೊಟ್ಟ ಕೇಂದ್ರ ಸಚಿವ!

Webdunia
ಶನಿವಾರ, 14 ಜುಲೈ 2018 (11:14 IST)
ನವದೆಹಲಿ: ಸಾಲ ಮಾಡಿ ತಲೆಮರೆಸಿಕೊಂಡಿರುವ ಮದ್ಯ ದೊರೆ ವಿಜಯ್ ಮಲ್ಯ ತುಂಬಾ ಜಾಣ. ಅವರ ಹಾಗೆ ಸ್ಮಾರ್ಟ್ ಆಗಿರಿ ಎಂದು ಕೇಂದ್ರ ಸಚಿವ ಜುಲಾ ಓರಮ್ ಸಲಹೆ ಕೊಟ್ಟಿದ್ದಾರೆ!

ಬುಡಕಟ್ಟು ಜನಾಂಗದ ಉದ್ಯಮ ಮೇಳದಲ್ಲಿ ಮಾತನಾಡಿದ ಸಚಿವರು ಇಂತಹದ್ದೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬ್ಯಾಂಕ್ ಸಾಲದ ಸದುಪಯೋಗಪಡಿಸಿಕೊಳ್ಳಲು ಸಚಿವರು ಮಲ್ಯ ಉದಾಹರಣೆ ನೀಡಿದ್ದಾರೆ.

‘ನೀವೆಲ್ಲರೂ ವಿಜಯ್ ಮಲ್ಯರನ್ನು ದೂಷಿಸುತ್ತೀರಿ. ಆದರೆ ವಿಜಯ್ ಮಲ್ಯ ಅಂದರೇನು? ಅವರು ತುಂಬಾ ಸ್ಮಾರ್ಟ್. ಅವರು ಕೆಲವು ಬುದ್ಧಿವಂತರಿಗೆ ಕೆಲಸ ಕೊಟ್ಟರು. ಅವರು ಇಲ್ಲಿ ಕೆಲವು ಬ್ಯಾಂಕ್ ಗಳೊಂದಿಗೆ, ರಾಜಕಾರಣಿಗಳೊಂದಿಗೆ ಸರ್ಕಾರದೊಂದಿಗೆ ಸ್ಮಾರ್ಟ್ ಆಗಿ ವರ್ತಿಸಿದರು’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments