Webdunia - Bharat's app for daily news and videos

Install App

ಕೊರೊನಾ ಲಸಿಕೆಯ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಸಚಿವರು

Webdunia
ಶನಿವಾರ, 9 ಜನವರಿ 2021 (12:57 IST)
ಬೆಂಗಳೂರು : ರಾಜ್ಯಕ್ಕೆ ಮೊದಲ ಹಂತದಲ್ಲಿ 13.90 ಲಕ್ಷ ಲಸಿಕೆ ಬರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಕ್ಯಾಬಿನೆಟ್ ಕಾರ್ಯದರ್ಶಿ ಸಂವಾದ ನಡೆಸಲಾಗಿದೆ. ಎಲ್ಲ ಆರೋಗ್ಯ ಪ್ರಧಾನ ಕಾರ್ಯದರ್ಶಿಗಳ ಜೊತೆ ಸಂವಾದ ನಡೆಸಲಾಗಿದೆ. ಸೋಮವಾರ ಸಂಜೆ ಸಿಎಂಗಳ ಜತೆ ಪ್ರಧಾನಿ ಸಂವಾದ ನಡೆಸಲಿದ್ದಾರೆ. ಆ ವೇಳೆ ಲಸಿಕೆ ಹಂಚಿಕೆ ವಿಚಾರವಾಗಿ ಪ್ರಧಾನಿ ಮಾತನಾಡುತ್ತಾರೆ. ಆದಷ್ಟು ಶೀಘ್ರದಲ್ಲೇ ಕೊರೊನಾ ಲಸಿಕೆ ಬರಲಿದೆ. ವಿಡಿಯೋ ಸಂವಾದದಲ್ಲೇ ಲಸಿಕೆ ವಿತರಣೆಗೆ ಒಪ್ಪಿಗೆ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಲಸಿಕೆ ವಿತರಣೆ ಉದ್ಘಾಟನೆಗೆ 2 ಆಸ್ಪತ್ರೆ ಆಯ್ಕೆ ಮಾಡಲಾಗಿದೆ. ಬೆಂಗಳೂರು, ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಲಸಿಕೆ ವಿತರಣೆ ಉದ್ಘಾಟನೆ ಮಾಡಲಾಗುವುದು. ಸರಿಯಾದ ಸಮಯಕ್ಕೆ ಲಸಿಕೆ ಬರಲಿದೆ. ಕೊರೊನಾ ಲಸಿಕೆ ವಿಳಂಬವಾಗುವ ಬಗ್ಗೆ ಮಾಹಿತಿ ಇಲ್ಲ. ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ವ್ಯಾಕ್ಸಿನ್ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments