Webdunia - Bharat's app for daily news and videos

Install App

ಪಶು ಸಂಜೀವಿನಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಸಚಿವ ಪ್ರಭು ಚೌಹಾಣ್

Webdunia
ಬುಧವಾರ, 10 ಮಾರ್ಚ್ 2021 (12:17 IST)
ಬೆಂಗಳೂರು : ರಾಜ್ಯದಲ್ಲಿ ಪ್ರಾಣಿಗಳಿಗಾಗಿ ಆ್ಯಂಬುಲೆನ್ಸ್ ವ್ಯವಸ್ಥೆ ಇಲ್ಲ. ಆದರೆ ಪಶು ಸಂಜೀವಿನಿ ವಾಹನಗಳ ಮೂಲಕ ಪ್ರಾಣಿಗಳಿಗೆ ಚಿಕಿತ್ಸೆ ನೀಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು  ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.

ಈ ಬಗ್ಗೆ ವಿಧಾನಪರಿಷತ್ ನಲ್ಲಿ  ಮಾತನಾಡಿದ ಅವರು, ದೇಶದಲ್ಲಿ ಮೊದಲ ಬಾರಿಗೆ ಪಶು ಸಂಜೀವಿನಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಈಗಾಗಲೇ 15 ಜಿಲ್ಲೆಗಳಲ್ಲೂ ಈ ಸೇವೆ ಒದಗಿಸಲಾಗಿದೆ. ಉಳಿದ ಜಿಲ್ಲೆಗಳಿಗೆ ಸೇವೆ ಕೊಡುವ ನಿಟ್ಟಿನಲ್ಲಿ ಪ್ರಸ್ತಾವನೆ ಇದೆ. ಈ ಬಗ್ಗೆ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳುತ್ತೇವೆ. ಪಶು ಸಂಜೀವಿನಿ ಬಗ್ಗೆ ಗ್ರಾಮಗಳಲ್ಲಿ ಜಾಗೃತಿ ಇಲ್ಲ. ಈ ಬಗ್ಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗುವುದು. ನಮ್ಮ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಹೋಗುತ್ತಿದ್ದಾರೆ. ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments