Webdunia - Bharat's app for daily news and videos

Install App

ಭಾರತ ಕ್ರಿಕೆಟ್ ತಂಡದಲ್ಲಿ ದಲಿತರಿಗೆ ಮೀಸಲಾತಿ ಅಗತ್ಯ: ಸಚಿವ ಅಠವಾಲೆ

Webdunia
ಬುಧವಾರ, 4 ಜನವರಿ 2017 (16:48 IST)
ಭಾರತೀಯ ಕ್ರಿಕೆಟ್ ತಂಡದಲ್ಲಿ ದಲಿತರಿಗೆ ಮೀಸಲಾತಿ ಕೋಟಾ ಇರಬೇಕು ಎಂದು ಸಾಮಾಜಿಕ ನ್ಯಾಯ ಮತ್ತು ಸಶಕ್ತಿಕರಣ ಇಲಾಖೆಯ ಕೇಂದ್ರ ರಾಜ್ಯ ಸಚಿವ ರಾಮದಾಸ್ ಅಠವಾಲೆ ಕೋರಿದ್ದಾರೆ. 
 
ಟೀಂ ಇಂಡಿಯಾದಲ್ಲಿ ದಲಿತರಿಗೆ ಮೀಸಲಾತಿ ನೀಡಿದಲ್ಲಿ ಹೆಚ್ಚಿನ ಪಂದ್ಯಗಳನ್ನು ಗೆಲ್ಲಲು ಸಾಧ್ಯವಾಗುತ್ತದೆ. ತಂಡ ಹಲವಾರು ಬಾರಿ ಸೋಲನುಭವಿಸಿದೆ. ತಂಡ ನಿರಂತರವಾಗಿ ಗೆಲ್ಲಲು ದಲಿತರಿಗೆ ಮೀಸಲಾತಿಯಿರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
 
ಟೀಂ ಇಂಡಿಯಾ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಪ್ರಧಾನಮಂತ್ರಿ ಮೋದಿಯ ಕಾರ್ಯವೈಖರಿಗೆ ಹೋಲಿಸಿದ ಅವರು, ಪ್ರಸ್ತುತ ವಿರಾಟ್ ಕೊಹ್ಲಿ ತಂಡ ಪ್ರಧಾನಿ ಮೋದಿಯ ತಂಡದಂತೆ ಉತ್ತಮ ಫಾರ್ಮ್‌ನಲ್ಲಿದೆ ಎಂದು ತಿಳಿಸಿದ್ದಾರೆ.
 
ಸಚಿವ ರಾಮದಾಸ್ ಅಠವಾಲೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಮುಖಂಡ ಪನ್ನಾ ಲಾಲ್ ಪೂನಿಯಾ, ಬಿಜೆಪಿ ಮತ್ತೊಮ್ಮೆ ಬೇಜವಾಬ್ದಾರಿ ಹೇಳಿಕೆ ನೀಡಿದೆ ಟೀಂ ಇಂಡಿಯಾ ತಂಡದಲ್ಲಿ ದಲಿತರಿಗೆ ಮೀಸಲಾತಿ ನೀಡಿದಲ್ಲಿ ಸ್ಥಾನ ದೊರೆಯುತ್ತದೆ ಎನ್ನುವುದು ಖಚಿತವಿಲ್ಲ. ಆದ್ದರಿಂದ ದಲಿತ ಕ್ರಿಕೆಟಿಗರಿಗೆ ತರಬೇತಿ, ಅಭ್ಯಾಸ ಪಂದ್ಯಗಳನ್ನಾಡುವ ಅವಕಾಶ ನೀಡಬೇಕು. ಆದರೆ,ತಂಡಕ್ಕೆ ಆಯ್ಕೆಯಾಗುವಾಗ ಮಾತ್ರ ಅತ್ಯುತ್ತಮ ಪ್ರದರ್ಶನದ ಮೇಲೆ ಅವಲಂಬನೆಯಾಗಿರಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

ಮುಂದಿನ ಸುದ್ದಿ
Show comments