Webdunia - Bharat's app for daily news and videos

Install App

ಸಚಿವ ಶ್ರೀರಾಮುಲು ಕಟ್ಟಿದ್ದು 100 ಕೋಟಿ ರೂ. ಮನೆ

Webdunia
ಬುಧವಾರ, 7 ಅಕ್ಟೋಬರ್ 2020 (17:02 IST)
ಒಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆದು ಕೇಸ್ ದಾಖಲಾಗಿದೆ.

ಇನ್ನೊಂದೆಡೆ ಸಚಿವ ಬಿ.ಶ್ರೀರಾಮುಲು ಅಕ್ರಮ ಸಂಪಾದನೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರೋದು ಚರ್ಚೆಗೆ ಕಾರಣವಾಗಿದೆ.

ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್ ಹಿರೇಮಠ ಅವರು ಮಾತನಾಡಿ, ಸಚಿವ ಶ್ರೀರಾಮುಲು ಅವರು 100 ಕೋಟಿ ರೂ.ಗಳ ಮೌಲ್ಯದ ನಿವಾಸ ಕಟ್ಟಿದ್ದಾರೆ. ಆ ಮನೆ ಕಟ್ಟಲು ಹಣ ಎಲ್ಲಿಂದ? ಹೇಗೆ ಬಂದಿದೆ? ಎಂದು ಪ್ರಶ್ನಿಸಿದ್ದಾರೆ.

ಬಿ.ಶ್ರೀರಾಮುಲು ಅಕ್ರಮ ಹಣ ಸಂಪಾದನೆ ವಿರುದ್ಧ ಮೋದಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ಹಿರೇಮಠ ಹೇಳಿದ್ದಾರೆ.

ಈ ನಡುವೆ, ಡಿ.ಕೆ.ಶಿವಕುಮಾರ್ ಅವರ ಮೇಲೆ ಸಿಬಿಐ ದಾಳಿ ನಡೆದಿರುವುದನ್ನು ಸ್ವಾಗತಿಸಿರುವ ಅವರು, ಡಿಕೆಶಿ ಗಳಿಸಿದ್ದು ಜನರ ಹಣ ಎಂದು ಆರೋಪಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments